by
Tag: Summer Camp

ಗ್ರಾಮ ಪಂಚಾಯತಿಯ ಗ್ರಂಥಾಲಯಗಳಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರಕ್ಕೆ ಆಹ್ವಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಗ್ರಾಮೀಣ ಭಾಗದ ಎಲ್ಲಾ ಗ್ರಾಮ ಪಂಚಾಯತಿಯ ಗ್ರಂಥಾಲಯಗಳಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಮೇ 1 ರಿಂದ 15ರ ವರೆಗೆ ಆಯೋಜಿಸಲಾಗಿದೆ ಎಂದು ಎಂದು ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಲವೀಶ್ ಒರಡಿಯಾ ಅವರು ತಿಳಿಸಿದ್ದಾರೆ. ಶಿಬಿರವನ್ನು ವ್ಯವಸ್ಥಿತವಾಗಿ 2026ರ ಮೇ 1 ರಿಂದ ರಿಂದ 15ರ ವರೆಗೆ ಜರುಗುವಂತೆ ಕ್ರಮವಹಿಸಲು ಹಾಗೂ ಶಿಬಿರ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಮೇಲ್ವಿಚಾರಣೆ ಕೈಗೊಳ್ಳಲು ಈ ಕಛೇರಿಯಿಂದ ಈಗಾಗಲೇ ಎಲ್ಲಾ…
by

ಗುರುಮಠಕಲ್ನಲ್ಲಿ ಉಚಿತ ಬೇಸಿಗೆ ಶಿಬಿರಕ್ಕೆ ಚಾಲನೆ – ವಿದ್ಯಾರ್ಥಿಗಳಿಗೆ ತಾಂತ್ರಿಕ ತರಬೇತಿ
ಗುರುಮಠಕಲ್: ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ ತಾಂತ್ರಿಕ ಜ್ಞಾನವನ್ನು ಉತ್ತೇಜಿಸುವ ಉದ್ದೇಶದಿಂದ ತಾಲೂಕಿನ ಅನ್ಪುರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಉಚಿತ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಗಿದೆ. ಶಿಬಿರದ ಆಯೋಜನೆ ಈ ಶಿಬಿರವನ್ನು ಸಮಗ್ರ ಶಿಕ್ಷಣ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಾನವ ಸಂಪನ್ಮೂಲ, ಕೃಷಿ ಹಾಗೂ ಸಂಸ್ಕೃತ ಸಂಘ (ರಿ.)ಗಳ ಆಶ್ರಯದಲ್ಲಿ ಮತ್ತು Agastya International Foundation ಸಹಯೋಗದಲ್ಲಿ ಮಿನಿ ನಾವಿನ್ಯತೆ ಕೇಂದ್ರ ಗುರುಮಠಕಲ್ ವತಿಯಿಂದ ಆಯೋಜಿಸಲಾಗಿದೆ. ಕಾರ್ಯಕ್ರಮದ ವಿವರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಗುರು ರಮೇಶ್ ಅವರು ವಹಿಸಿಕೊಂಡಿದ್ದು, ಮುಖ್ಯ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








