Tag: Summer Water Problem

  • ಕರ್ನಾಟಕದಲ್ಲಿ ಮುಂಗಾರು ಕೊರತೆ ಆತಂಕ – ಕುಡಿಯುವ ನೀರಿಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸಿಎಂ Siddaramaiah ಸೂಚನೆ
    ,

    ಕರ್ನಾಟಕದಲ್ಲಿ ಮುಂಗಾರು ಕೊರತೆ ಆತಂಕ – ಕುಡಿಯುವ ನೀರಿಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸಿಎಂ Siddaramaiah ಸೂಚನೆ

    ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ಸಂಭವಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ Siddaramaiah ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ವಿಧಾನಸೌಧದಲ್ಲಿ ನಡೆದ ಕುಡಿಯುವ ನೀರು ಪೂರೈಕೆ ಕುರಿತ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು. ಕೇಂದ್ರ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ಬಾರಿ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಆಗಸ್ಟ್‌ನಲ್ಲಿ…

Suddi Belaku