by
Tag: Surpur

ಯಾದಗಿರಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ: ಬೆಳೆ ಹಾನಿಗೆ ಪ್ರತಿ ಎಕರೆಗೆ 50 ಸಾವಿರ ಪರಿಹಾರ, ಸಂಪೂರ್ಣ ಸಾಲ ಮನ್ನಾಗೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ (ಜುಲೈ 15): ಮಳೆಯಿಲ್ಲದೆ ಬೆಳೆ ಒಣಗುತ್ತಿರುವುದು, ಸಾಲದ ಬಾಧೆಯಿಂದ ರೈತರ ಆತ್ಮಹತ್ಯೆ ಸೇರಿದಂತೆ ವಿವಿಧ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್ಎಸ್) ಯಾದಗಿರಿ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಇಂದು ತುರ್ತು ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದೆ. ಈ ವರ್ಷದ ಮೇ ತಿಂಗಳಿನಲ್ಲಿ ರೋಹಿಣಿ ಮಳೆ ಪ್ರಾರಂಭವಾದಾಗ ಬಿತ್ತನೆ ಮಾಡಿದ್ದ ಬೆಳೆಗಳು, ಕಳೆದ 45 ದಿನಗಳಿಂದ ಮಳೆಯಿಲ್ಲದೆ ಸಂಪೂರ್ಣ ಒಣಗುತ್ತಿವೆ. ಇದರಿಂದ ಕಂಗಾಲಾಗಿರುವ ರೈತರಿಗೆ ತಕ್ಷಣವೇ ನೈಸರ್ಗಿಕ ವಿಕೋಪ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







