by
Tag: Talent Award

ಪತ್ರಕರ್ತರ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರು
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪತ್ರಕರ್ತರ ಮಕ್ಕಳು ಪ್ರತಿಭೆ ಮೂಲಕ ಸಮಾಜದಲ್ಲಿ ಮುಖ್ಯಾವಾಹಿನಿಗೆ ಬರಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಾಧಕ ಪತ್ರಕರ್ತರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಮಾಜ ಸುಧಾರಣೆಯಲ್ಲಿ ಮಾಧ್ಯಮಗಳ ಪಾತ್ರ ಬಹಳಷ್ಟು ದೊಡ್ಡದು ಇದೆ. ತಮ್ಮ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಕಲ್ಪಿಸುವ ಜವಾಬ್ದಾರಿ ಬಹು ದೊಡ್ಡದು ಇದೆ ಎಂದರು. ಪತ್ರಕರ್ತರು…
by

ಓದಿಗೆ ಬೆಲೆಕೊಟ್ಟು ಸಾಧಕರಾಗಿರಿ – ಎಸ್ಪಿ ಪೃಥ್ವಿಕ್ ಶಂಕರ್ ಕರೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಕಾರಣ ಮಕ್ಕಳು ಓದಿನ ಕಡೆ ಹೆಚ್ಚಿನ ಗಮನ ಹರಿಸುವ ಮೂಲಕ ಜೀವನದಲ್ಲಿ ಸಾಧನೆ ಮಾಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು.ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪಿಯು ಪರೀಕ್ಷೆಯಲ್ಲಿ ಅತ್ಯುಧಿಕ ಅಂಕಗಳನ್ನು ಪಡೆದ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ನಿಮ್ಮ ಕಣ್ಣು ಎದುರಿಗೆ ಡಾ. ನಿವೇದಿತಾ ಭಾವಿಮನಿ ಇದ್ದಾರೆ. ಅವರ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








