by
Tag: Toxic Gas Leak

ಯಾದಗಿರಿಯ ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ವಿಷಕಾರಿ ರಾಸಾಯನಿಕ ಸೋರಿಕೆ: ಮೂವರು ಕಾರ್ಮಿಕರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ವಿಷಕಾರಿ ರಾಸಾಯನಿಕ ಸೋರಿಕೆ ದುರಂತದಲ್ಲಿ ಹೊರರಾಜ್ಯದ ಮೂವರು ಕಾರ್ಮಿಕರು ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ರಾಸಾಯನಿಕ ಸೋರಿಕೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದವರನ್ನು ತೆಲಂಗಾಣ ಮತ್ತು ಮಧ್ಯಪ್ರದೇಶ ಮೂಲದ ಕಾರ್ಮಿಕರೆಂದು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರು ಆಂಧ್ರಪ್ರದೇಶ ಮೂಲದವರಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ವಿವರ: ಕಟ್ಲಾ ಗಣೇಶ್ (ತಂದೆ: ಕಾಡದೇವಪ್ಪ) – ಅಲಂಪಲ್ಲಿ ನಿವಾಸಿ, ಕೃಷ್ಣ,…
- ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

- ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ

- ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟದ ಮೊಟ್ಟಮೊದಲ ಕಿಡಿ : ಮಲ್ಲಣ್ಣ ಐಕೂರ

- ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಮಂಗಳಾ

- ಯಾದಗಿರಿ: ಎಐಡಿಎಸ್ಒ ವತಿಯಿಂದ ‘ವಿದ್ಯಾರ್ಥಿಗಳ ಪ್ರತಿಜ್ಞಾ ದಿನ’ ಆಚರಣೆ







