by
Tag: Vadagera News

ಉಳ್ಳೆಸೂಗುರದಲ್ಲಿ ವಿಬಿ-ಜಿ ರಾಮ್ ಜಿ ಕಾರ್ಮಿಕರ ಜಾಗೃತಿ ಅಭಿಯಾನ
ಸುದ್ದಿ ಬೆಳಕು ವಾರ್ತೆ ವಡಿಗೇರಾ: ಗ್ರಾಮೀಣ ಜನರಿಗೆ ಆಪತ್ತು ಬಾಂಧವ್ಯವಾಗಿರುವ ವಿಕಾಸಿತ ಭಾರತ ಫಾರ್ ಗ್ಯಾರಂಟಿ ಆ್ಯಂಡ್ ರೋಜಗಾರ್ ಮಿಷನ್ ಗ್ರಾಮೀಣ ಯೋಜನಯಿಂದ ಬಡವರ, ನಿರ್ಗತಿಕರ ದಾರದೀಪವಾಗಿದೆ ಎಂದು ತಾಲ್ಲೂಕು ಐಇಸಿ ಸಂಯೋಜಕ ದುರ್ಗೇಶ್ ಅವರು ಹೇಳಿದರು. ತಾಲ್ಲೂಕಿನ ಉಳ್ಳೆಸೂಗುರು ಗ್ರಾಮದಲ್ಲಿ ಐಇಸಿ ಚಟುವಟಿಕೆಯಡಿ ಆಯೋಜಿಸಿದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಇದೇ ಜುಲೈ ಒಂದರಿಂದ ದೇಶದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಆರಂಭವಾಗಿದ್ದು, ಕೂಲಿ ಕಾರ್ಮಿಕರಿಗೆ ಬಹುಪಯೋಗ ಯೋಜನೆಗಳು ಒಳಗೊಂಡಿದ್ದು, ದಿನಕ್ಕೆ ಕೂಲಿ 370 ರಿಂದ…
by

ಬೈಕ್ ರ್ಯಾಲಿ ಮೂಲಕ ಎಸ್ ಐಆರ್ ಮತ ಪರಿಷ್ಕರಣೆ ಜಾಗೃತಿ ಜಾಥಾ
ಸುದ್ದಿ ಬೆಳಕು ವಾರ್ತೆ ವಡಗೆರಾ: ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಗೊಂಡಿದ್ದು, ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅಗತ್ಯ ಮಾಹಿತಿ ನೀಡುವ ಮೂಲಕ ಜನರು ಸಹಕರಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹಿರೇಮಠ ಹೇಳಿದರು. ಪಟ್ಟಣದ ತಹಶಿಲ್ದಾರ ಕಚೇರಿಯಿಂದ ಹೋಸ ಬಸ್ ನಿಲ್ದಾಣ ವರೆಗೂ ಹಮ್ಮಿಕೊಂಡಿದ್ದ ಎಸ್ಐಆರ್ ವಿಶೇಷ ಜಾಥಾ ಹಾಗೂ ಜಾಗೃತಿ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು, ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದೇ ಎಸ್ಐಆರ್…
by

ಯೂರಿಯಾ–ಡಿಎಪಿ ಖರೀದಿಗೆ ಎಫ್ಐಡಿ ಕಡ್ಡಾಯ – ರೈತರಿಗೆ ಸೂಚನೆ
ವಡಗೇರಾ: 2026-27ನೇ ಸಾಲಿನಿಂದ ರೈತರು ಯೂರಿಯಾ ಮತ್ತು ಡಿಎಪಿ ರಸಗೊಬ್ಬರಗಳನ್ನು ಖರೀದಿಸಲು ಎಫ್ಐಡಿ ನೊಂದಣಿ ಸಂಖ್ಯೆ ಕಡ್ಡಾಯವಾಗಿರುತ್ತದೆ ಎಂದು ವಡಗೇರಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗಣಪತಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ತಾಲೂಕಿನ ಎಲ್ಲಾ ರೈತರು ತಮ್ಮ ಜಮೀನುಗಳಿಗೆ ಸಂಬಂಧಿಸಿದ ಸರ್ವೆ ನಂಬರುಗಳನ್ನು ಎಫ್ಐಡಿ ಸಂಖ್ಯೆಗೆ ಕಡ್ಡಾಯವಾಗಿ ಲಿಂಕ್ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಎಫ್ಐಡಿ ಸಂಖ್ಯೆಗೆ ಸರ್ವೆ ನಂಬರುಗಳನ್ನು ಲಿಂಕ್ ಮಾಡಿಸಿಕೊಂಡಿದ್ದಲ್ಲಿ ಮಾತ್ರ ರೈತರಿಗೆ ಮಾರಾಟ ಮಳಿಗೆಗಳಲ್ಲಿ ಯೂರಿಯಾ ಮತ್ತು ಡಿಎಪಿ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ










