Tag: Varuna Deva

  • ರೈತನ ಕೂಗಿಗೆ ವರುಣದೇವ ಕರುಣೆ ತೋರಲಿ

    ರೈತನ ಕೂಗಿಗೆ ವರುಣದೇವ ಕರುಣೆ ತೋರಲಿ

    ಈ ವರ್ಷದ ಮುಂಗಾರು ಅವಧಿಯಲ್ಲಿ ಉತ್ತರ ಕರ್ನಾಟಕ ಸೇರಿದಂತೆ ಇಡೀ ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಮತ್ತೊಮ್ಮೆ ಭೀಕರ ಬರಗಾಲದ ಆತಂಕ ಎದುರಾಗಿದೆ. ** ಬರಲಿಲ್ಲ ಬರಲಿಲ್ಲ ಮಳೆರಾಯ ಬರಲಿಲ್ಲ ರೈತರಿಗೆ ಉಳಿಗಾಲವಿಲ್ಲ ಕಬ್ಬಾಳಿ ನೀನೊಲೆದು ಮುಂಗಾರು ಮಳೆ ಸುರಿಲು ಕಾಯದಿರೆ ಬದುಕೇ ಇಲ್ಲ ನನ್ನವ್ವ ಕಾಯದಿರೆ ಬದುಕಿ ಇಲ್ಲ.* ಎನ್ನುವ ಮಳೆರಾಯನ ಹಾಡು ಸತ್ಯವಾದಂತಿದೆ ರೈತರ ಬದುಕು ಬಾರೋ ಮಳೆರಾಯ ಬಾರೋ ಎನ್ನುವಂತಾಗಿದೆ ಗಂಗೆಯನ್ನು ಧರೆಗಿಳಿಸಲು ರೈತರು ಎಲ್ಲಾ ಪೂಜೆ ಪುನಸ್ಕಾರಗಳನ್ನು ಮಾಡುತ್ತಿದ್ದರು ಯಾವುದಕ್ಕೂ ಮಳೆರಾಯ…

Suddi Belaku