by
Tag: Veerashaiva Mahasabha

ಸಮಾಜದ ಏಳಿಗೆಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ: ರಾಚಣ್ಣಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಒಗ್ಗಟ್ಟಿನಲ್ಲಿ ಬಲವಿದೆ. ಸಮಾಜದ ವಿಷಯ ಬಂದಾಗ ಎಲ್ಲರೂ ರಾಜಕೀಯ, ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಎಲ್ಲರೂ ಒಂದಾಗಿ ಶ್ರಮಿಸೋಣ ಎಂದು ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ ಹಾಗೂ ಉದ್ಯಮಿ ರಾಚಣ್ಣಗೌಡ ಮುದ್ನಾಳ ಹೇಳಿದರು. ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ, ಜಿಲ್ಲಾ ಯುವ ಘಟಕ, ತಾಲೂಕು ಘಟಕ, ತಾಲೂಕು ಯುವ ಘಟಕ ಹಾಗೂ ವೀರಶೈವ ಸಮಾಜದ ಸಂಯುಕ್ತಾಶ್ರಯದಲ್ಲಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ನೂತನ ಪದಾಧಿಕಾರಿಗಳ ಅಭಿನಂದನಾ…
by

ವೀರಶೈವ ಮಹಾಸಭೆಗೆ ಮಲ್ಲಿಕಾರ್ಜುನ ಅರುಣಿ ನೇಮಕ – ಜೆಡಿಎಸ್ ವತಿಯಿಂದ ಸನ್ಮಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಗುರುಮಠಕಲ್ ತಾಲ್ಲೂಕಿನ ಕ್ರಿಯಾಶೀಲ ಯುವ ನಾಯಕ, ಸಂಘಟನಾ ಚತುರನಾದ ಮಲ್ಲಿಕಾರ್ಜುನ ಅರುಣಿ ಅವರಿಗೆ ವೀರಶೈವ ಲಿಂಗಾಯತ ಮಹಾಸಭೆಯ ಯುವ ಘಟಕದ ರಾಷ್ಟಿçÃಯ ಪದಾಧಿಕಾರಿಗಳಲ್ಲಿ ಸ್ಥಾನ ದೊರೆತಿರುವುದು ಜಿಲ್ಲೆಗೆ ಸಂದ ಗೌರವವಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಶುಭಾಶ್ಚಂದ್ರ ಕಟಕಟಿ ಅಬಿಪ್ರಾಯಪಟ್ಟರು. ರವಿವಾರ ಇಲ್ಲಿನ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರ ಜನಸಂಪರ್ಕ ಕಚೇರಿಯಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಮಾತನಾಡಿದರು. ರಾಜಕೀಯದ ಜೊತೆ ಜೊತೆಯಲ್ಲಿ ಸಮಾಜದ…
by

ಮಹೇಶರಡ್ಡಿ ಮುದ್ನಾಳ ಅವರಿಗೆ ಸನ್ಮಾನ – ಯುವ ನಾಯಕರಾಗಿ ಬೆಳೆಯಲಿ ಎಂದು ಹಾರೈಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಷ್ಟ್ರೀಯ ವೀರಶೈವ ಮಹಾಸಭಾ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಮಾಜಿ ಶಾಸಕ ದಿ. ವೆಂಕಟರೆಡ್ಡಿ ಮುದ್ನಾಳ ಅವರ ಸುಪುತ್ರರಾದ ಮಹೇಶರಡ್ಡಿ ಮುದ್ನಾಳ ಅವರನ್ನು ನಗರದ ಸಾಯಿ ಗ್ರೂಪ್ ವತಿಯಿಂದ ಸನ್ಮಾನಿಸಲಾಯಿತು. ನಂತರ ಮಾತನಾಡಿದ ನಗರಸಭೆ ಮಾಜಿ ಸದಸ್ಯರಾದ ಸ್ವಾಮಿದೇವ ದಾಸನಕೇರಿ, ಮಹೇಶರಡ್ಡಿ ಮುದ್ನಾಳ ಅವರು ಸಣ್ಣ ವಯಸ್ಸಿನಲ್ಲಿಯೇ ಉನ್ನತ ಜವಾಬ್ದಾರಿಯನ್ನು ಅಲಂಕರಿಸಿದ್ದಾರೆ. ಅವರು ತಮ್ಮ ತಂದೆಯವರಾದ ದಿ. ವೆಂಕಟರೆಡ್ಡಿ ಮುದ್ನಾಳ ಅವರ ಮಾರ್ಗದಲ್ಲಿಯೇ ನಡೆದು, ಯುವ ನಾಯಕರಾಗಿ…
by

ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಯುವ ಉಪಾಧ್ಯಕ್ಷರಾಗಿ ಮಹೇಶರಡ್ಡಿ ಮುದ್ನಾಳ ನೇಮಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 24 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನಾಡಿನ ಹೆಸರಾಂತ ಮನೆತನಗಳಲ್ಲಿ ಒಂದಾಗಿರುವ ಮುದ್ನಾಳ ಮನೆತನ ಯುವ ನಾಯಕರಾಗಿರುವ ಮಹೇಶರಡ್ಡಿ ವಿ.ಮುದ್ನಾಳ ಅವರನ್ನು ನೇಮಕ ಮಾಡಲಾಗಿದೆ ಎಂದು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಹಾಸಭಾದ ಉಗಮ, ಬೆಳವಣಿಗೆಯಲ್ಲಿ ಮುದ್ನಾಳ ಮನೆತನದ ದೊಡ್ಡಕೊಡುಗೆ ಇದ್ದು, ಮಾಜಿ ಮಂತ್ರಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಲಿಂ.ವಿಶ್ವನಾಥರಡ್ಡಿ ಮುದ್ನಾಳ ಹಾಗೂ ಮಾಜಿ ಶಾಸಕ ಲಿಂ.ವೆಂಕಟರಡ್ಡಿ ಮುದ್ನಾಳ…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ










