by
Tag: Water Project

ಹತ್ತಿಕುಣಿ ಕಾಲುವೆ ದುರಸ್ತಿ ಕಾರ್ಯ ಶ್ಲಾಘನೀಯ: ಮಾನೇಗಾರ್
ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 18 : ಗುರುಮಠಕಲ್ ಕ್ಷೇತ್ರದ ಹತ್ತಿಕುಣಿ ಕ್ಲಸ್ಟರ್ ಯೋಜನೆಯಡಿ 72 ಕೋಟಿ ರೂ. ಮೊತ್ತದ ಕಾಮಗಾರಿಗೆ ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯವನ್ನು ಕ್ಷೇತ್ರದ ರೈತಾಪಿ ವರ್ಗದ ಪರವಾಗಿ ಕೆ.ಪಿ.ಸಿ.ಸಿ ಸದಸ್ಯ ಶರಣಪ್ಪ ಮಾನೇಗಾರ್ ಶ್ಲಾಘಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಹತ್ತಿಕುಣಿ ಎಡದಂಡೆ ಕಾಲುವೆ 1973ರಲ್ಲಿ ನಿರ್ಮಾಣಗೊಂಡಿದ್ದು, ಸುಮಾರು 14 ಕಿಲೋ ಮೀಟರ್ ಉದ್ದ ಹೊಂದಿದೆ ಎಂದು…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







