by
Tag: Water Supply

ಯಾದಗಿರಿ ನಗರದಲ್ಲಿ ಎರಡು ದಿನ ನೀರು ಸರಬರಾಜು ಸ್ಥಗಿತ: ಸಹಕರಿಸಲು ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ನೀರು ಶುದ್ಧೀಕರಣ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಮೇ 6 ಮತ್ತು 7ರಂದು ನಗರಾದ್ಯಂತ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪೌರಾಯುಕ್ತರಾದ ಉಮೇಶ ಚವ್ಹಾಣ ತಿಳಿಸಿದ್ದಾರೆ. ನೀರು ಶುದ್ಧೀಕರಣ ಘಟಕದಲ್ಲಿರುವ ಮೋಟಾರ್ನ ‘ಫುಟ್ಬಾಲ್’ (Foot valve) ದುರಸ್ತಿಯಲ್ಲಿದ್ದು, ಅದನ್ನು ಸರಿಪಡಿಸುವುದು ಅತ್ಯಗತ್ಯವಾಗಿದೆ. ಈ ತುರ್ತು ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ದಿನಾಂಕ 06-05-2026 (ಬುಧವಾರ), ದಿನಾಂಕ: 07-05-2026 (ಗುರುವಾರ) ದುರಸ್ತಿ ಕಾರ್ಯದ ಅವಧಿಯಲ್ಲಿ ನೀರಿನ ಲಭ್ಯತೆ…
by

ನಾಗನಟಗಿ ಗ್ರಾಮ ಪಂಚಾಯಿತಿಗೆ ಸಿಇಒ ಲವೀಶ್ ಒರಡಿಯಾ ಭೇಟಿ – ನೀರಿನ ಸಮಸ್ಯೆ ತಡೆಗೆ ಕಟ್ಟುನಿಟ್ಟಿನ ಸೂಚನೆ
ಶಹಾಪುರ : ಯಾದಗಿರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ Lavish Oradiya ಅವರು ಶಹಾಪುರ ತಾಲೂಕಿನ ನಾಗನಟಗಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನೀರಿನ ಸಮಸ್ಯೆ ತಡೆಗೆ ಮುನ್ನೆಚ್ಚರಿಕೆ ಬೇಸಿಗೆಯ ತೀವ್ರತೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಸಮಸ್ಯೆ ಎದುರಾಗುವ ಗ್ರಾಮಗಳನ್ನು ಗುರುತಿಸಿ ಮುಂಚಿತವಾಗಿ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು. ಯೋಜನೆಗಳ ಪರಿಶೀಲನೆ ಸಿಇಒ…
by

ಯಾದಗಿರಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಕ್ರಮ – ಟ್ಯಾಂಕರ್ ಮೂಲಕ ಪೂರೈಕೆ: ಪೌರಾಯುಕ್ತ ಚವ್ಹಾಣ
ಯಾದಗಿರಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಕ್ರಮ – ಟ್ಯಾಂಕರ್ ಮೂಲಕ ಪೂರೈಕೆ: ಪೌರಾಯುಕ್ತ ಚವ್ಹಾಣ ಯಾದಗಿರಿ: ಬೇಸಿಗೆ ಆರಂಭವಾಗುತ್ತಿದ್ದಂತೆ ನಗರದಲ್ಲಿನ ಹಲವು ವಾರ್ಡಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದು, ಅದನ್ನು ನಿವಾರಿಸಲು ನಗರಸಭೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೌರಾಯುಕ್ತ ಉಮೇಶ ಚವ್ಹಾಣ ತಿಳಿಸಿದ್ದಾರೆ. ನಗರಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೀಮಾ ನದಿಯಿಂದ ಶುದ್ಧ ಕುಡಿಯುವ ನೀರು ಪೂರೈಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ಜನರ ಬೇಡಿಕೆಯಂತೆ ಈಗಾಗಲೇ 318 ಹೊಸ ಬೊರವೆಲ್ಗಳನ್ನು ಅಳವಡಿಸಲಾಗಿದ್ದು, ಪ್ರತಿದಿನ 3…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








