by
Tag: Water Users Cooperative Society

ರೈತರ ಅಭಿವೃದ್ಧಿಗೆ ಸದಾ ಸಿದ್ಧ: ಶಾಂತರಡ್ಡಿ ಚೌದ್ರಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ ಯಾದಗಿರಿ ಹಾಗೂ ನೀರು ಬಳಕೆದಾರರ ಸಹಕಾರ ಸಂಘ ನಿ., ಮುದನೂರು (ಬಿ) ಇವರ ಸಂಯುಕ್ತ ಆಶ್ರಯದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಕ್ಲಸ್ಟರ್ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಶಾಂತರಡ್ಡಿ ಚೌದ್ರಿ (ಮುದನೂರು ಬಿ), ರಾಜ್ಯದಲ್ಲಿ ಸಹಕಾರ ಕ್ಷೇತ್ರವು ರೈತರ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಆಧಾರವಾಗಿದ್ದು,…
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







