Tag: Women Empowerment India

  • ಮಹಿಳಾ ಮೀಸಲಾತಿ ವಿರೋಧ ಮಹಿಳೆಯರಿಗೆ ಅಪಮಾನ: ಲಲಿತಾ ಅನಪುರ ಕಿಡಿ

    ಮಹಿಳಾ ಮೀಸಲಾತಿ ವಿರೋಧ ಮಹಿಳೆಯರಿಗೆ ಅಪಮಾನ: ಲಲಿತಾ ಅನಪುರ ಕಿಡಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏ.22: ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಪ್ರಧಾನಮಂತ್ರಿ Narendra Modi ಕೈಗೊಂಡ ಪ್ರಯತ್ನಕ್ಕೆ ವಿಪಕ್ಷಗಳು ಅಡ್ಡಿಯಾಗಿರುವುದು ಮಹಿಳೆಯರಿಗೆ ಮಾಡಿದ ಅಪಮಾನ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕು. ಲಲಿತಾ ಅನಪುರ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದರೆ ಇತಿಹಾಸದಲ್ಲಿ ಮಹತ್ವದ ಸಾಧನೆಯಾಗುತ್ತಿತ್ತು. ಆದರೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ವಿರೋಧದಿಂದ ಅವರ ಮಹಿಳಾ ವಿರೋಧಿ ನಿಲುವು ಬಯಲಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್…

  • ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ – ನಾಗರತ್ನ ಕುಪ್ಪಿ ಆಕ್ರೋಶ

    ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ – ನಾಗರತ್ನ ಕುಪ್ಪಿ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 19 :  ಮಹಿಳಾ ಮೀಸಲಾತಿ ಕಾಯ್ದೆಯನ್ನು ವಿರೋಧಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳ ವಿರುದ್ಧ ನಾಗರತ್ನ ಕುಪ್ಪಿ ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಮಹಿಳೆಯರ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿ ವಿಷಯದಲ್ಲಿ ವಿರೋಧ ವ್ಯಕ್ತಪಡಿಸುವ ಮೂಲಕ ತನ್ನ ದ್ವಂದ್ವ ನೀತಿಯನ್ನು ತೋರಿಸಿದೆ ಎಂದು ಆರೋಪಿಸಿದರು. ದೇಶದ ಮಹಿಳೆಯರಿಗೆ ಇದು ಸ್ಪಷ್ಟ ಸಂದೇಶವಾಗಿದ್ದು, ಕಾಂಗ್ರೆಸ್‌ನ ಮಹಿಳಾ ಸಂಸದರು ಸಹ ಇದನ್ನು ವಿರೋಧಿಸಿರುವುದು…

  • ಮಹಿಳಾ ಮೀಸಲಾತಿ ವಿಧೇಯಕ ವಿಫಲ – ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ

    ಮಹಿಳಾ ಮೀಸಲಾತಿ ವಿಧೇಯಕ ವಿಫಲ – ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 18 : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇಕಡಾ ೩೩ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ವಿಧೇಯಕಕ್ಕೆ ಅಗತ್ಯ ಬಹುಮತ ದೊರೆಯದೆ ವಿಫಲವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ(ಇಂಡಿಯಾ) ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನೀತಾ ಚೌವ್ಹಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಮಹಿಳೆಯರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮುಂದಿಟ್ಟ ಐತಿಹಾಸಿಕ ಬಿಲ್‌ಗೆ ಕಾಂಗ್ರೆಸ್ ಮಿತ್ರಪಕ್ಷಗಳು ಬೆಂಬಲ ನೀಡದಿರುವುದು ಖಂಡನೀಯ ಎಂದು ಹೇಳಿದರು.…

  • ನಾರಿ ಶಕ್ತಿ ಮಸೂದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕ ಟೀಕೆ

    ನಾರಿ ಶಕ್ತಿ ಮಸೂದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕ ಟೀಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಭಾರತದ ನಾರಿಶಕ್ತಿ ಪ್ರಜಾಪ್ರಭುತ್ವದ ನಾಯಕತ್ವ ವಹಿಸುವುದನ್ನು ತಡೆಯುವ ಮೂಲಕ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ದೇಶಕ್ಕೆ ದ್ರೋಹ ಬಗೆದಿರುವುದಲ್ಲೇ ಇತಿಹಾಸವನ್ನು ಮರುಕಳಿಸುವಂತೆ ಮಾಡಿದೆ. ದೇಶದ ಆಡಳಿತ ಹಾಗೂ ಶಾಸನ ರಚನಾ ಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನಾ’ ಐತಿಹಾಸಿಕ ಮಸೂದೆಯನ್ನು ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟ ಸೋಲಿಸಿದೆ. ದೇಶ ಈ ದಿನವನ್ನೆಂದೂ ಮರೆಯದು. ಭವ್ಯ ಭಾರತದ ಇತಿಹಾಸಕ್ಕೆ ಇದೊಂದು ಕರಾಳ ದಿನವಾಗಿ ಉಳಿಯಲಿದೆ.‌…

Suddi Belaku