Tag: Yadgir Education

  • ಶಿಕ್ಷಕರಿಂದ ವಿದ್ಯಾರ್ಥಿಗಳ ಜೀವನ ಕತ್ತಲೆಯಿಂದ ಬೆಳಕಿನಡೆಗೆ: ರಾಚನಗೌಡ ಮುದ್ನಾಳ

    ಶಿಕ್ಷಕರಿಂದ ವಿದ್ಯಾರ್ಥಿಗಳ ಜೀವನ ಕತ್ತಲೆಯಿಂದ ಬೆಳಕಿನಡೆಗೆ: ರಾಚನಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರ ಹಾಗೂ ಗೌರವಯುತವಾದ ವೃತ್ತಿಯಾಗಿದ್ದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ್ ಹೇಳಿದರು. ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶ್ರೀಮತಿ ಹನುಮಂತಿ ಯಲ್ಲಪ್ಪ ಮಾಳಿಕೇರಿ, ಮುಖ್ಯಗುರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾನಳ್ಳಿ ಅವರ ವಯೋನಿವೃತ್ತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಸಮಾಜ ನಿರ್ಮಾಣದ ಮಹತ್ತರ ಜವಾಬ್ದಾರಿಯಾಗಿದೆ.…

  • ಯಾದಗಿರಿಯಲ್ಲಿ ಪಿಯುಸಿ ಸಾಧಕರಿಗೆ ಸನ್ಮಾನ | ಓದಿನ ಮಹತ್ವದ ಬಗ್ಗೆ ನಾಸೀರ್ ಅಹ್ಮದ್

    ಯಾದಗಿರಿಯಲ್ಲಿ ಪಿಯುಸಿ ಸಾಧಕರಿಗೆ ಸನ್ಮಾನ | ಓದಿನ ಮಹತ್ವದ ಬಗ್ಗೆ ನಾಸೀರ್ ಅಹ್ಮದ್

    ​ ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 17 : “ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಗುರಿ ತಲುಪಲು ಮತ್ತು ಉನ್ನತ ಶಿಕ್ಷಣ ಪಡೆಯಲು ಕಠಿಣ ಪರಿಶ್ರಮ ಹಾಗೂ ಓದು ಮಾತ್ರ ಏಕೈಕ ಮಾರ್ಗವಾಗಿದೆ” ಎಂದು ಮಹಾತ್ಮ ಗಾಂಧಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾಸೀರ್ ಅಹ್ಮದ್ ಅವರು ಅಭಿಪ್ರಾಯಪಟ್ಟರು. ​ನಗರದ ನಾಜೀರ್ ಕಾಲೋನಿ ಸ್ಟೇಷನ್ ಏರಿಯಾದಲ್ಲಿರುವ ಮಹಾತ್ಮ ಗಾಂಧಿ ಕಲಾ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಇತ್ತೀಚೆಗೆ ನಡೆದ ಪಿಯುಸಿ…

Suddi Belaku