Tag: Yadgir Farmers

  • ಉಳುಮೆ ಮಾಡಬೇಡಿ ಎಂದರೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ : ಮಾಗನೂರ ಆಗ್ರಹ

    ಉಳುಮೆ ಮಾಡಬೇಡಿ ಎಂದರೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ : ಮಾಗನೂರ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ತೀವ್ರ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರು ರಾಜ್ಯ ಸರ್ಕಾರದ ಯೋಜನೆಗಳ ಜೊತೆಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಅಡಿಯಲ್ಲಿ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳುವ ಮೂಲಕ ಬೆಳೆ ನಷ್ಟಕ್ಕೆ ಪರಿಹಾರ ಪಡೆಯಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಸಲಹೆ ನೀಡಿದರು. ಈ ಕುರಿತು ಪ್ರಕಟಣೆ ನೀಡಿರುವ ಅವರು, ರೈತರು ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಕೃಷಿ ಇಲಾಖೆಯಿಂದ ಅಗತ್ಯ…

  • ಯೂರಿಯಾ ರಸಗೊಬ್ಬರಕ್ಕೆ ಎಫ್‌ಐಡಿ ಕಡ್ಡಾಯ – ರೈತರಿಗೆ ಸೂಚನೆ

    ಯೂರಿಯಾ ರಸಗೊಬ್ಬರಕ್ಕೆ ಎಫ್‌ಐಡಿ ಕಡ್ಡಾಯ – ರೈತರಿಗೆ ಸೂಚನೆ

    ಯಾದಗಿರಿ : ಜಿಲ್ಲೆಯ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಗಾಗಿ ಎಫ್‌ಐಡಿ (Farmer ID) ಕಡ್ಡಾಯಗೊಳಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಏನು ಕಡ್ಡಾಯ? ಕೃಷಿ ಆಯುಕ್ತರ ಆದೇಶದಂತೆ, ರೈತರು ಯೂರಿಯಾ ರಸಗೊಬ್ಬರ ಪಡೆಯಲು ತೆರಳುವಾಗ ಕೆಳಗಿನ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು: ಆಧಾರ್ ಕಾರ್ಡ್ ಎಫ್‌ಐಡಿ ಸಂಖ್ಯೆ ರಸಗೊಬ್ಬರ ಮಾರಾಟಗಾರರು ಎಫ್‌ಐಡಿ ಹೊಂದಿರುವ ರೈತರಿಗೆ ಮಾತ್ರ ಯೂರಿಯಾ ವಿತರಣೆ ಮಾಡಬೇಕು ಎಂದು ಸೂಚಿಸಲಾಗಿದೆ. ವಿತರಣೆ ಹೇಗೆ? ರೈತರಿಂದ ಆಧಾರ್ ಮತ್ತು ಎಫ್‌ಐಡಿ ವಿವರಗಳನ್ನು ಪಡೆದು Kisan Software…

Suddi Belaku