by
Tag: Yadgir News

ಮೇ 1ರಂದು ಭಗವಾನ ಗೌತಮ ಬುದ್ಧರ ಜಯಂತಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾಡಳಿತ, ಜಿಪಂ ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಗವಾನ ಗೌತಮ ಬುದ್ದ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಮೇ 1 ರಂದು ಬೆಳಗ್ಗೆ 11ಕ್ಕೆ ಇಲ್ಲಿನ ಲುಂಬಿನಿ ಉದ್ಯಾನವನದಲ್ಲಿ ಭಗವಾನ ಗೌತಮ ಬುದ್ಧರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಪ್ರಮುಖರಾದ ಮರೆಪ್ಪ ಚಟ್ಟರಕರ್ ಮತ್ತು ಬಾಬುರಾವ ಭೂತಾಳೆ ತಿಳಿಸಿದ್ದಾರೆ. ಇಲ್ಲಿನ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರನ ನಾಗಲೋಕ ಬುದ್ಧವಿಹಾರದ ಪೂಜ್ಯ ಭಂತೆ ಶಾಂತಿ…
by

ರೈತರ ಕಬ್ಬಿನ ಬಾಕಿ ಹಣ ಕೂಡಲೆ ಬಿಡುಗಡೆ ಮಾಡುವಂತೆ:ಮಂಜುನಾಥ್ ರೆಡ್ಡಿ ಒತ್ತಾಯ
ಸುದ್ದಿ ಬೆಳಕು ವಾರ್ತೆ ವಡಗೇರಾ:ತಾಲೂಕಿನ ತುಮಕೂರು ಗ್ರಾಮದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಯವರು ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡಿರುವ ಸುಮಾರು 40 ಕೋಟಿಗೊ ಹೆಚ್ಚು ಹಣವನ್ನು ಕೂಡಲೇ ಪಾವತಿಸುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ರೆಡ್ಡಿ ಚೆನ್ನೂರು. ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕೂರ್ ಗ್ರೀನ್ ಸಕ್ಕರೆ ಕಾರ್ಖಾನೆಯ ಮಾಲೀಕರು ಆಂಧ್ರ ಮೂಲದವರಾಗಿದ್ದು ಕರ್ನಾಟಕದ ರೈತರಿಗೆ ಪ್ರತಿ ವರ್ಷವೂ ಕಬ್ಬು ಮಾರಾಟ ಮಾಡಿದ ಕೋಟಿಗಟ್ಟಲೆ ಹಣವನ್ನು ಸರಿಯಾದ…
by

ವಿಎ, ಆರ್ ಐಗಳಿಗೆ 17 ಲ್ಯಾಪ್ ಟಾಪ್ ಗಳ ವಿತರಣೆ
ಕಂದಾಯ ಇಲಾಖೆ ಕೆಲಸ ನಿಗದಿತ ಅವಧಿಯೊಳಗೆ ಮುಗಿಸಿ : ಶಾಸಕ ತುನ್ನೂರ ಸೂಚನೆ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆಯೇ ಇ ಆಫೀಸ್, ಇ ಪಾವತಿ ಸೇರಿದಂತೆಯೇ ಇತರೇ ಕೆಲಸಗಳು ಗಣಕಿರಣದ ಮೂಲಕವೇ ಮಾಡಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಇಲ್ಲಿನ ಅವರ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ಸುಮಾರು 17 ಲ್ಯಾಪ್ ಟಾಪ್ ಗಳನ್ನು ವಿಎ, ಹಾಗೂ ಆರ್ ಐಗಳಿಗೇ ವಿತರಿಸಿ ಅವರು ಮಾತನಾಡಿದರು. ಕಂದಾಯ ಸಚಿವ ಕೃಷ್ಣ ಬೈರೈಗೌಡ ಅವರು…
by

ಮಹೇಶರಡ್ಡಿ ಮುದ್ನಾಳ ಅವರಿಗೆ ಸನ್ಮಾನ – ಯುವ ನಾಯಕರಾಗಿ ಬೆಳೆಯಲಿ ಎಂದು ಹಾರೈಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಷ್ಟ್ರೀಯ ವೀರಶೈವ ಮಹಾಸಭಾ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಮಾಜಿ ಶಾಸಕ ದಿ. ವೆಂಕಟರೆಡ್ಡಿ ಮುದ್ನಾಳ ಅವರ ಸುಪುತ್ರರಾದ ಮಹೇಶರಡ್ಡಿ ಮುದ್ನಾಳ ಅವರನ್ನು ನಗರದ ಸಾಯಿ ಗ್ರೂಪ್ ವತಿಯಿಂದ ಸನ್ಮಾನಿಸಲಾಯಿತು. ನಂತರ ಮಾತನಾಡಿದ ನಗರಸಭೆ ಮಾಜಿ ಸದಸ್ಯರಾದ ಸ್ವಾಮಿದೇವ ದಾಸನಕೇರಿ, ಮಹೇಶರಡ್ಡಿ ಮುದ್ನಾಳ ಅವರು ಸಣ್ಣ ವಯಸ್ಸಿನಲ್ಲಿಯೇ ಉನ್ನತ ಜವಾಬ್ದಾರಿಯನ್ನು ಅಲಂಕರಿಸಿದ್ದಾರೆ. ಅವರು ತಮ್ಮ ತಂದೆಯವರಾದ ದಿ. ವೆಂಕಟರೆಡ್ಡಿ ಮುದ್ನಾಳ ಅವರ ಮಾರ್ಗದಲ್ಲಿಯೇ ನಡೆದು, ಯುವ ನಾಯಕರಾಗಿ…
by

ಓದಿಗೆ ಬೆಲೆಕೊಟ್ಟು ಸಾಧಕರಾಗಿರಿ – ಎಸ್ಪಿ ಪೃಥ್ವಿಕ್ ಶಂಕರ್ ಕರೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಕಾರಣ ಮಕ್ಕಳು ಓದಿನ ಕಡೆ ಹೆಚ್ಚಿನ ಗಮನ ಹರಿಸುವ ಮೂಲಕ ಜೀವನದಲ್ಲಿ ಸಾಧನೆ ಮಾಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು.ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪಿಯು ಪರೀಕ್ಷೆಯಲ್ಲಿ ಅತ್ಯುಧಿಕ ಅಂಕಗಳನ್ನು ಪಡೆದ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ನಿಮ್ಮ ಕಣ್ಣು ಎದುರಿಗೆ ಡಾ. ನಿವೇದಿತಾ ಭಾವಿಮನಿ ಇದ್ದಾರೆ. ಅವರ…
by

ಆಧ್ಯಾತ್ಮಿಕ ಚಿಂತನೆಯಿಂದ ಜೀವನ್ಮುಕ್ತಿ ಸಾಧ್ಯ – ಗುರಣಗೌಡ ಅಭಿಪ್ರಾಯ
ಹುಣಸಗಿ : ಆಧ್ಯಾತ್ಮಿಕ ಚಿಂತನೆಗಳಿಂದ ವ್ಯಕ್ತಿಯು ಜೀವನ್ಮುಕ್ತಿ ಸಾಧಿಸಬಹುದು ಎಂದು ಶಿಕ್ಷಕ ಗುರಣಗೌಡ ಹೊರಗಿನಮನಿ ತಿಳಿಸಿದರು. ಪಟ್ಟಣದಲ್ಲಿ ಹುಣಸಗಿ ತಾಲೂಕು ವಿಕ್ರಮಪುರ ಓದುಗರ ಬಳಗದ ವತಿಯಿಂದ ಆಯೋಜಿಸಿದ್ದ ಕಲ್ಲದೇವನಹಳ್ಳಿಯ ರೇವಣಸಿದ್ದಯ್ಯ ಹಿರೇಮಠ ರವರ ಕೃತಿಗಳ ಅವಲೋಕನ ಕಾರ್ಯಕ್ರಮದಲ್ಲಿ ಮಾತನಾಡಿದರು. ದಿನಂಪ್ರತಿ ಸಾಂಸಾರಿಕ ಬದುಕಿನಲ್ಲಿ ಒಂದಷ್ಟು ಸಮಯವನ್ನು ಆಧ್ಯಾತ್ಮಿಕ ಚಿಂತನೆಗೆ ಮೀಸಲಿಡಬೇಕು. ರೇವಣಸಿದ್ದಯ್ಯ ರವರು ಅನುವಾದಿಸಿರುವ ಕೃತಿಗಳಾದ ವಿವೇಕ ಚೂಡಾಮಣಿ, ಪಂಚದಶಿ, ಕರಿಯು ಕನ್ನಡಿಯೊಳಗೆ, ಅನುಭವ ಮುಕುರ ಕೃತಿಗಳು ಶ್ರೇಷ್ಠ ಕೃತಿಗಳಾಗಿದ್ದು ಹೆಚ್ಚು ಪ್ರಚಾರ ಇಲ್ಲದಿರುವುದು ಬೇಸರದ ಸಂಗತಿ…
by

ಸ್ನೇಹ–ಸೌಹಾರ್ದತೆ ಸಂದೇಶ ನೀಡುವುದು ಕ್ರೀಡೆಯ ಉದ್ದೇಶ: ಶರಣಪ್ಪ ಮಾನೇಗಾರ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 25 : ಕ್ರೀಡೆಗಳು ಕೇವಲ ಗೆಲುವು-ಸೋಲಿನ ಆಟವಲ್ಲ, ಅದು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಹೆಚ್ಚಿಸಿ ಮತ್ತು ಪ್ರೀತಿ, ವಿಶ್ವಾಸ, ಸ್ನೇಹ ಸೌಹಾರ್ದತೆಯನ್ನು ಬೆಸೆಯುವ ಸಾಧನವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯರಾದ ಶರಣಪ್ಪ ಮಾನೇಗಾರ ಯರಗೋಳ ಅವರು ಅಭಿಪ್ರಾಯಪಟ್ಟರು. ಯಾದಗಿರಿ ತಾಲೂಕಿನ ಕೆ.ಹೊಸಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡ ಕೆ. ಹೊಸಳ್ಳಿ ಪ್ರೀಮಿಯಮ್ ಲೀಗ್ ಜೆಡ್.ಪಿ ಸೀಜನ್ 01 ರ ಕ್ರೀಕೆಟ್ ಟೂರ್ನಮೆಂಟ್ ಆಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ
















