by
Tag: Yadgir News

ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಯುವ ಉಪಾಧ್ಯಕ್ಷರಾಗಿ ಮಹೇಶರಡ್ಡಿ ಮುದ್ನಾಳ ನೇಮಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 24 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನಾಡಿನ ಹೆಸರಾಂತ ಮನೆತನಗಳಲ್ಲಿ ಒಂದಾಗಿರುವ ಮುದ್ನಾಳ ಮನೆತನ ಯುವ ನಾಯಕರಾಗಿರುವ ಮಹೇಶರಡ್ಡಿ ವಿ.ಮುದ್ನಾಳ ಅವರನ್ನು ನೇಮಕ ಮಾಡಲಾಗಿದೆ ಎಂದು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಹಾಸಭಾದ ಉಗಮ, ಬೆಳವಣಿಗೆಯಲ್ಲಿ ಮುದ್ನಾಳ ಮನೆತನದ ದೊಡ್ಡಕೊಡುಗೆ ಇದ್ದು, ಮಾಜಿ ಮಂತ್ರಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಲಿಂ.ವಿಶ್ವನಾಥರಡ್ಡಿ ಮುದ್ನಾಳ ಹಾಗೂ ಮಾಜಿ ಶಾಸಕ ಲಿಂ.ವೆಂಕಟರಡ್ಡಿ ಮುದ್ನಾಳ…
by

ಗಡಿಯಲ್ಲಿ ಮರಳು ದಂಧೆ ವಿರೋಧಿಸಿ ಕೆಆರ್ಎಸ್ ಉಪವಾಸ ಸತ್ಯಾಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 24 : ನೆರೆಯ ತೆಲಂಗಾಣ ರಾಜ್ಯದವರಿಂದ ನಮ್ಮ ನಾಡಿನ ಖನಿಜ ಸಂಪತ್ತು ಲೂಟಿಯಾಗುತ್ತಿದ್ದು, ಕೂಡಲೇ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಕೆಆರ್ಎಸ್ ಕಾರ್ಯಕರ್ತರು ಗಡಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು. ಜಿಲ್ಲೆಯ ಗಡಿ ಭಾಗದ ಚೇಲೇರಿ ದೊಡ್ಡ ಹಳ್ಳವು ಕರ್ನಾಟಕ ಮತ್ತು ತೆಲಂಗಾಣ ಉಭಯ ರಾಜ್ಯಗಳ ಗಡಿಯಾಗಿದೆ. ಇಲ್ಲಿ ಅಪಾರ ಪ್ರಮಾಣದ ಮರಳು ಸಂಗ್ರಹವಾಗಿದ್ದು, ತೆಲಂಗಾಣ ರಾಜ್ಯದವರು ಅಕ್ರಮವಾಗಿ ಲೂಟಿ ಮಾಡುತ್ತಿದ್ದಾರೆ. ತಡೆಯಲು ಹೋದ ನಮ್ಮ ಜನರನ್ನು ಹೆದರಿಸಿ, ಬೆದರಿಸಿ ಹಲ್ಲೆ…
by

ಪಿಜಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ: ಡಾ. ಶೈಲಶ್ರೀಗೆ ಬಂಗಾರದ ಪದಕ
ಯಾದಗಿರಿ: ಮಹಾರಾಷ್ಟ್ರದ ಸಾಂಗ್ಲಿಯ ಭಾರತಿ ವಿದ್ಯಾಪೀಠ ಕಾಲೇಜಿನಲ್ಲಿ ವೈದ್ಯಕೀಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞತೆಯ ಸ್ನಾತಕೋತ್ತರ (ಪಿಜಿ) ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಡಾ. ಶೈಲಶ್ರೀ ಡಾ. ಸುಭಾಷ ನಾಡಗೌಡ ಅವರಿಗೆ ಬಂಗಾರದ ಪದಕ ನೀಡಿ ಗೌರವಿಸಲಾಯಿತು. ಪುಣೆಯ ಭಾರತಿ ವಿದ್ಯಾಪೀಠ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ, ಪ್ರತಾಪರಾವ ಗಣಪತರಾವ ಜಾಧವ ಅವರು ಪ್ರಶಸ್ತಿ ಪತ್ರ ಹಾಗೂ ಗೌರವ ಪದಕ ವಿತರಿಸಿದರು. ಪುಣೆ ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಶೇ. 79ರಷ್ಟು ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿರುವುದು ಗಮನಾರ್ಹ ಸಾಧನೆಯಾಗಿದೆ. ನಗರದ…
by

ಶಹಾಪೂರ ತಾಲೂಕು ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಸ್ಥಾನಗಳ ಪ್ರಕಟ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಏಪ್ರಿಲ್ 23 : ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕ ವಿವಿಧ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ ಅದಾಲತ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಶಹಾಪೂರ ತಹಸೀಲ್ದಾರ ಅವರು ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 5(1) ರಂತೆ ನಿಗದಿಪಡಿಸಲಾಗಿದೆ. ಆಯೋಗದ ವೆಬ್ ಸೈಟ್ ವಿಳಾಸ; https://rdpr.karnataka.gov.in/rdc/public/…
by

ಖರ್ಗೆ ಹೇಳಿಕೆ ಖಂಡನೆ: ಯಾದಗಿರಿಯಲ್ಲಿ ಬಿಜೆಪಿ ಪ್ರತಿಭಟನೆ
BJP protest in Yadgir against Kharge statement on Narendra Modi ಯಾದಗಿರಿ:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ನಗರದ ಸುಭಾಷ್ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ,ಖರ್ಗೆ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರು ತಮಿಳುನಾಡಿನಲ್ಲಿ ನಡೆದ ಚುನಾವಣಾ ಪ್ರಚಾರದ ಕೊನೆಯ ದಿನ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಖರ್ಗೆ ಅವರು…
by

ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಸ್ಥಾನಗಳ ಪ್ರಕಟ
ಸುದ್ದಿ ಬೆಳಕು ವಾರ್ತೆ ಯಾದಗಿರಿ ಏಪ್ರಿಲ್ 22 : ಯಾದಗಿರಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ ಅದಾಲತ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 5(1) ರಂತೆ ನಿಗದಿಪಡಿಸಲಾಗಿದೆ. ಆಯೋಗದ ವೆಬ್ ಸೈಟ್ ವಿಳಾಸ; https://rdpr.karnataka.gov.in/rde/public/ ದಿನಾಂಕ:18-04-2026ರ ರಾಜ್ಯ ಪತ್ರದಲ್ಲಿ (ರಾಜ್ಯ ಪತ್ರದ ವಿಳಾಸ: https://erajyapatra.karnataka.gov.in) ನಲ್ಲಿ…
by

ಮಹಿಳಾ ಮೀಸಲಾತಿ ಬೆಂಬಲಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 22 : ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಅವಕಾಶ ಕಲ್ಪಿಸುವ ಉದ್ದೇಶದಿಂದ ಎನ್ಡಿಎ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿದೇಯಕವನ್ನು ಮಂಡಿಸಿದ್ದರೂ, ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಬೆಂಬಲಿಸದ ಹಿನ್ನೆಲೆಯಲ್ಲಿ ಜೆಡಿಎಸ್ ಜಿಲ್ಲಾ ಘಟಕದಿಂದ ನೇತಾಜಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಗರತ್ನ ಮೂರ್ತಿ ಅನಪೂರ ಅವರು, ಕಾಂಗ್ರೆಸ್ ಹಾಗೂ…
by

ಚಾಲಕರಿಗೆ ಗುರುತಿನ ಚೀಟಿ ವಿತರಣೆ: ಸುರಕ್ಷತೆಗೇ ಮೊದಲ ಆದ್ಯತೆ ನೀಡಿರಿ – ಮಹೇಶರಡ್ಡಿ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 22: ಕರ್ನಾಟಕ ಚಾಲಕರ ಒಕ್ಕೂಟ, ಯಾದಗಿರಿ ವತಿಯಿಂದ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಬುಧವಾರ ಆಟೋ ಘಟಕದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರಿಗೆ ಚಾಲಕರ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪ್ರಥಮ ದರ್ಜೆ ಗುತ್ತಿಗೆದಾರರಾದ ಹಣಮೇಗೌಡ ಬಿರನಕಲ್ ಹಾಗೂ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ವೆಂಕಟರಡ್ಡಿ ಮುದ್ನಾಳ ಅವರು, ಚಾಲಕರು…
by

ಸರ್ಕಾರದ ಯೋಜನೆಗಳ ಲಾಭ ಪಡೆದುಕೊಂಡು ಮಹಿಳೆಯರು ಸ್ವಾವಲಂಬಿಯಾಗಬೇಕು : ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 22: ಪ್ರಸಕ್ತ ದಿನಗಳಲ್ಲಿ ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ, ಕಾರಣ ಎಲ್ಲಾ ಮಹಿಳೆಯರು ಅದರ ಲಾಭ ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಬನೆ ಜೀವನ ಸಾಗಿಸಬೇಕೆಂದು ಸಲಹೆ ನೀಡಿದರು. ನಗರದ ತಮ್ಮ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ) ಜಿಲ್ಲೆಯಿಂದ ಯಾದಗಿರಿ ಮತಕ್ಷೇತ್ರದ ಗ್ರಾಮೀಣ ಭಾಗದ ೪೦ ಮಹಿಳಾ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಿ ಮಾತನಾಡಿದರು. ಫಲಾನುಭವಿಗಳ ಪಟ್ಟಿ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ















