by
Tag: Yadgir News

ಸಿಡಿಲು ಅಪ್ಪಳಿ ಮಹಿಳೆ ದಾರುಣ ಸಾವು
ಸುದ್ದಿ ಬೆಳಕು ವಾರ್ತೆ ಹಟ್ಟಿ ಚಿನ್ನದ ಗಣಿ, ಏಪ್ರಿಲ್ 22 : ಸಮೀಪದ ಯರಜಂತಿ ಗ್ರಾಮದ ಬಸವನಬಗಡಿ ದೊಡ್ಡಿಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ದುರಗಮ್ಮ (49), ಗಂಡ ಸಾಬಣ್ಣ ನಾಯಕ ಎಂದು ಗುರುತಿಸಲಾಗಿದೆ. ತಾವು ವಾಸಿಸುತ್ತಿದ್ದ ಜಮೀನಿನಲ್ಲಿ ಜಾನುವಾರುಗಳಿಗೆ ಸಂಗ್ರಹಿಸಿದ್ದ ಮೇವಿನ ಬಣವಿಯನ್ನು ಮಳೆಯಿಂದ ರಕ್ಷಿಸಲು ತಾಡಪತ್ರೆ ಹೊದಿಸಿ, ಅಲ್ಲಿಂದ ಸಮೀಪದ ಗುಡಿಸಲಿಗೆ ಮರಳುತ್ತಿದ್ದ ವೇಳೆ ಸಿಡಿಲು ಅಪ್ಪಳಿಸಿ ಸ್ಥಳದಲ್ಲೇ ಅಸು ನೀಗಿದ್ದಾರೆ ಎಂದು…
by

ಕೃಷಿ ಸೌಲಭ್ಯಕ್ಕೆ ಪ್ರತಿಯೊಬ್ಬ ರೈತರು ಎಫ್.ಐ.ಡಿ. ಕಡ್ಡಾಯವಾಗಿ ನೋಂದಣಿಗೆ ಆಹ್ವಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ ಏಪ್ರಿಲ್ 21 : ಕೃಷಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರತಿಯೊಬ್ಬ ರೈತರಿಗೆ ಎಫ್.ಐ.ಡಿ. ಕಡ್ಡಾಯವಾಗಿ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಸಹಾಯಕ ಕೃಷಿ ನಿರ್ದೇಶಕರು ಸುರೇಶ.ಬಿ ಅವರು ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಕೃಷಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರತಿಯೊಬ್ಬ ರೈತರಿಗೆ ಎಫ್.ಐ.ಡಿ (ಫ್ರೂಟ್) ಅಗತ್ಯವಾಗಿದ್ದು, ಎಫ್.ಐ.ಡಿ ಮಾಡಿಸಿಕೊಳ್ಳದೆ ಇರುವ ರೈತರು ನೋಂದಣಿ ಮಾಡಿಸಿಕೊಳ್ಳಬೇಕು. ಯಾದಗಿರಿ ತಾಲ್ಲೂಕಿನಲ್ಲಿ 98624 ಸರ್ವೆ ನಂಬರ್ಗಳಿದ್ದು, ಇದರಲ್ಲಿ 67039 ಸರ್ವೆ ನಂಬರ್ಗಳ ಎಫ್.ಐ.ಡಿಯಾಗಿವೆ. ಉಳಿದ 31585 ಸರ್ವೆ…
by

ಗುರುಗಳಿಗೆ ಕೃತಜ್ಞತೆ: 25 ವರ್ಷಗಳ ಬಳಿಕ ವಿದ್ಯಾರ್ಥಿಗಳ ಭಾವನಾತ್ಮಕ ಸ್ನೇಹ ಸಮ್ಮಿಲನ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 20: ವಿದ್ಯಾರ್ಥಿಗಳು ಕಲಿತ ಶಾಲೆಯನ್ನು ಮತ್ತು ಅಕ್ಷರ ಕಲಿಸಿದ ಗುರುಗಳನ್ನು ಸ್ಮರಿಸುವುದು ಸಂಸ್ಕಾರದ ಸಂಕೇತ. ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ಇಂತಹ ಗುರು ವಂದನಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯ ಎಂದು ನಿವೃತ್ತ ಶಿಕ್ಷಕ ಸುಂದರ್ ಅವರು ಅಭಿಪ್ರಾಯಪಟ್ಟರು. ನಗರದ ಚಿರಂಜೀವಿ ಮೆಥೋಡಿಸ್ಟ್ ಕನ್ನಡ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ 2000–2001ನೇ ಸಾಲಿನ ಕನ್ನಡ ಮಾಧ್ಯಮ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ‘ಗುರು ವಂದನಾ ಹಾಗೂ ಸ್ನೇಹ ಸಮ್ಮಿಲನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…
by

ನಗನೂರು ದುರಂತ ಪೀಡಿತರಿಗೆ ಪರಿಹಾರ ಘೋಷಣೆ ಮಾಡಿ: ಶಾಸಕ ಕಂದಕೂರ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 20 : ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಸಂಭವಿಸಿದ ದುರಂತ ಘಟನೆಗಳ ಪೀಡಿತ ಕುಟುಂಬಗಳಿಗೆ ತಕ್ಷಣ ಪರಿಹಾರಧನ ಘೋಷಿಸಬೇಕು ಎಂದು ಶಾಸಕ ಶರಣಗೌಡ ಕಂದಕೂರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಾರ್ಚ್ 29, 2026ರಂದು ನಗನೂರು ಗ್ರಾಮದಲ್ಲಿ ರೈತನ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ನಾಲ್ವರು ದಲಿತ ಮಕ್ಕಳು ಬಿಸಿಲಿನ ತಾಪದ ನಡುವೆ ಮೃತಪಟ್ಟಿದ್ದರು. ಈ ದುರ್ಘಟನೆಗೆ ಸುಮಾರು 20 ದಿನಗಳು ಕಳೆದರೂ ಸರ್ಕಾರದಿಂದ ಯಾವುದೇ ಪರಿಹಾರ ಘೋಷಣೆ ಅಥವಾ…
by

ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ – ನಾಗರತ್ನ ಕುಪ್ಪಿ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 19 : ಮಹಿಳಾ ಮೀಸಲಾತಿ ಕಾಯ್ದೆಯನ್ನು ವಿರೋಧಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳ ವಿರುದ್ಧ ನಾಗರತ್ನ ಕುಪ್ಪಿ ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಮಹಿಳೆಯರ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿ ವಿಷಯದಲ್ಲಿ ವಿರೋಧ ವ್ಯಕ್ತಪಡಿಸುವ ಮೂಲಕ ತನ್ನ ದ್ವಂದ್ವ ನೀತಿಯನ್ನು ತೋರಿಸಿದೆ ಎಂದು ಆರೋಪಿಸಿದರು. ದೇಶದ ಮಹಿಳೆಯರಿಗೆ ಇದು ಸ್ಪಷ್ಟ ಸಂದೇಶವಾಗಿದ್ದು, ಕಾಂಗ್ರೆಸ್ನ ಮಹಿಳಾ ಸಂಸದರು ಸಹ ಇದನ್ನು ವಿರೋಧಿಸಿರುವುದು…
by

ಶಾಂತಪೂರ ಕ್ರಾಸ್ ಬಳಿ ರಸ್ತೆ ತಡೆ ಹೋರಾಟ – ಹೆದ್ದಾರಿ ಕಾಮಗಾರಿ ಆರಂಭಕ್ಕೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಸುರಪುರ ಏಪ್ರಿಲ್ 18 : ತಾಲೂಕಿನ ಶಾಂತಪೂರ ಕ್ರಾಸ್ ಹತ್ತಿರ ಇರುವ ರಾಷ್ಟ್ರೀಯ ಹೆದ್ದಾರಿ-150 ಅಗಲೀಕರಣ ಹಾಗೂ ರಸ್ತೆ ಕಾಮಗಾರಿ ತಕ್ಷಣ ಆರಂಭಿಸುವಂತೆ ಆಗ್ರಹಿಸಿ ಇಂದು ಭಾನುವಾರ ಬೆಳಗ್ಗೆ 9 ಗಂಟೆಯಿಂದ ರಸ್ತೆ ತಡೆ (ರಾಸ್ತಾ ರೋಖೋ) ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಂಥಣಿ, ಬಂಡೋಳಿ, ಶಾಂತಪೂರ, ಹುಣಸಿಹೊಳೆ, ಲಿಂಗದಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಶನಿವಾರ ತಹಸೀಲ್ದಾರ್ ಹಾಗೂ ಪೊಲೀಸ್ ಇನ್ಸಪೆಕ್ಟರ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಮುಖಂಡರು,…
by

ಬೆಂಗಳೂರು–ಮುಂಬೈ ವಂದೇ ಭಾರತ್ ರೈಲು ಶೀಘ್ರ ಆರಂಭಿಸಿ: ಭೀಮನಾಯಕ್ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಬೆಂಗಳೂರು–ಮುಂಬೈ ವಂದೇ ಭಾರತ್ ಶಯನಯಾತ್ರೆ (ಸ್ಲೀಪರ್) ರೈಲು ಆರಂಭದಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ಸೇವೆ ಪ್ರಾರಂಭಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮನಾಯಕ್ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ವಂದೇ ಭಾರತ್ ಸ್ಲೀಪರ್ ರೈಲು ಗಂಟೆಗೆ 160 ಕಿಮೀ ವೇಗದಲ್ಲಿ ಸಂಚರಿಸುವುದಾಗಿ ಹೇಳಲಾಗಿದ್ದು, ಯಾದಗಿರಿ–ಬೆಂಗಳೂರು ನಡುವೆ ಸುಮಾರು ಐದು ಅರ್ಧ ಗಂಟೆ ಹಾಗೂ ಯಾದಗಿರಿ–ಮುಂಬೈ ನಡುವೆ ಸುಮಾರು…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ
















