Tag: Yadgir News

  • ಯಾದಗಿರಿ ಬಿಜೆಪಿ ಕಚೇರಿಯಲ್ಲಿ ಬಸವಣ್ಣ ಜಯಂತಿ ಆಚರಣೆ

    ಯಾದಗಿರಿ ಬಿಜೆಪಿ ಕಚೇರಿಯಲ್ಲಿ ಬಸವಣ್ಣ ಜಯಂತಿ ಆಚರಣೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 20 : ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಬಸವಣ್ಣನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಮುಖಂಡರು ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪ ಗೌಡ ವಿಭೂತಿಹಳ್ಳಿ, ಸಮಾನತೆ, ಜಾತಿ ನಿರ್ಮೂಲನೆ, ಕಾಯಕ ತತ್ವ ಹಾಗೂ ಸಮಾಜ ಸುಧಾರಣೆಗೆ ಬಸವಣ್ಣನವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು. 12ನೇ ಶತಮಾನದಲ್ಲಿಯೇ ಜಾತಿ ಭೇದ ನಿವಾರಣೆಗಾಗಿ ಬಸವಣ್ಣರು ಹೋರಾಡಿದ್ದು, ಇಂದಿಗೂ ಸಮಾಜದಲ್ಲಿ…

  • ನಗನೂರು ದುರಂತ ಪೀಡಿತರಿಗೆ ಪರಿಹಾರ ಘೋಷಣೆ ಮಾಡಿ: ಶಾಸಕ ಕಂದಕೂರ ಆಗ್ರಹ

    ನಗನೂರು ದುರಂತ ಪೀಡಿತರಿಗೆ ಪರಿಹಾರ ಘೋಷಣೆ ಮಾಡಿ: ಶಾಸಕ ಕಂದಕೂರ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 20 : ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಸಂಭವಿಸಿದ ದುರಂತ ಘಟನೆಗಳ ಪೀಡಿತ ಕುಟುಂಬಗಳಿಗೆ ತಕ್ಷಣ ಪರಿಹಾರಧನ ಘೋಷಿಸಬೇಕು ಎಂದು ಶಾಸಕ ಶರಣಗೌಡ ಕಂದಕೂರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಾರ್ಚ್ 29, 2026ರಂದು ನಗನೂರು ಗ್ರಾಮದಲ್ಲಿ ರೈತನ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ನಾಲ್ವರು ದಲಿತ ಮಕ್ಕಳು ಬಿಸಿಲಿನ ತಾಪದ ನಡುವೆ ಮೃತಪಟ್ಟಿದ್ದರು. ಈ ದುರ್ಘಟನೆಗೆ ಸುಮಾರು 20 ದಿನಗಳು ಕಳೆದರೂ ಸರ್ಕಾರದಿಂದ ಯಾವುದೇ ಪರಿಹಾರ ಘೋಷಣೆ ಅಥವಾ…

  • ಜಯ ಕರ್ನಾಟಕ ಸಂಘಟನೆ ವತಿಯಿಂದ ಬಸವೇಶ್ವರ ಜಯಂತಿ ಆಚರಣೆ

    ಜಯ ಕರ್ನಾಟಕ ಸಂಘಟನೆ ವತಿಯಿಂದ ಬಸವೇಶ್ವರ ಜಯಂತಿ ಆಚರಣೆ

    ಸುದ್ದಿ ಬೆಳಕು ವಾರ್ತೆ  ಯಾದಗಿರಿ, ಏಪ್ರಿಲ್ 20 : ನಗರದ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಕಾರ್ಯಾಲಯದಲ್ಲಿ ಜಗದ್ಗುರು ಬಸವೇಶ್ವರರ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಬಿ.ಎನ್. ವಿಶ್ವನಾಥ್ ನಾಯಕ್, ಬಸವಣ್ಣರು 12ನೇ ಶತಮಾನದಲ್ಲಿಯೇ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ಮಹಾನ್ ವ್ಯಕ್ತಿ ಎಂದು ಹೇಳಿದರು. ಪ್ರತಿಯೊಬ್ಬ ಜೀವಿಯ ಆತ್ಮೋದ್ಧಾರಕ್ಕೆ ದಾರಿದೀಪವಾಗಿರುವ ಅವರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು. ಅಂದಿನ ಕಾಲದಲ್ಲಿ ರಾಜ್ಯದ ಪ್ರಧಾನಿಯಾಗಿದ್ದರೂ ಬಸವಣ್ಣರು ಪ್ರಜಾಪ್ರಭುತ್ವ,…

  • ಬಸವಣ್ಣ ಜಯಂತಿ ಆಚರಣೆ – ಸಮಾನತೆಯ ಸಂದೇಶ ಸಾರಿದ ಭೀಮುನಾಯಕ

    ಬಸವಣ್ಣ ಜಯಂತಿ ಆಚರಣೆ – ಸಮಾನತೆಯ ಸಂದೇಶ ಸಾರಿದ ಭೀಮುನಾಯಕ

    ಸುದ್ದಿ ಬೆಳಕು ವಾರ್ತೆ  ಯಾದಗಿರಿ, ಏಪ್ರಿಲ್ 20: “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ವಿಶ್ವಕ್ಕೆ ಸಾರಿದ 12ನೇ ಶತಮಾನದ ಮಹಾನ್ ಸಮಾಜ ಸುಧಾರಕ ಬಸವಣ್ಣರು ಸಮಾನತೆಯ ಹೋರಾಟದ ಪ್ರತೀಕ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಹೇಳಿದರು. ನಗರದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಯಾಲಯದಲ್ಲಿ 893ನೇ ಬಸವಣ್ಣ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಅವರು ಮಾತನಾಡಿದರು. ಬಸವಣ್ಣರು ಸಮಗ್ರ ಕ್ರಾಂತಿಯ…

  • ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ – ನಾಗರತ್ನ ಕುಪ್ಪಿ ಆಕ್ರೋಶ

    ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ – ನಾಗರತ್ನ ಕುಪ್ಪಿ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 19 :  ಮಹಿಳಾ ಮೀಸಲಾತಿ ಕಾಯ್ದೆಯನ್ನು ವಿರೋಧಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳ ವಿರುದ್ಧ ನಾಗರತ್ನ ಕುಪ್ಪಿ ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಮಹಿಳೆಯರ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿ ವಿಷಯದಲ್ಲಿ ವಿರೋಧ ವ್ಯಕ್ತಪಡಿಸುವ ಮೂಲಕ ತನ್ನ ದ್ವಂದ್ವ ನೀತಿಯನ್ನು ತೋರಿಸಿದೆ ಎಂದು ಆರೋಪಿಸಿದರು. ದೇಶದ ಮಹಿಳೆಯರಿಗೆ ಇದು ಸ್ಪಷ್ಟ ಸಂದೇಶವಾಗಿದ್ದು, ಕಾಂಗ್ರೆಸ್‌ನ ಮಹಿಳಾ ಸಂಸದರು ಸಹ ಇದನ್ನು ವಿರೋಧಿಸಿರುವುದು…

  • ಶಾಂತಪೂರ ಕ್ರಾಸ್ ಬಳಿ ರಸ್ತೆ ತಡೆ ಹೋರಾಟ – ಹೆದ್ದಾರಿ ಕಾಮಗಾರಿ ಆರಂಭಕ್ಕೆ ಆಗ್ರಹ

    ಶಾಂತಪೂರ ಕ್ರಾಸ್ ಬಳಿ ರಸ್ತೆ ತಡೆ ಹೋರಾಟ – ಹೆದ್ದಾರಿ ಕಾಮಗಾರಿ ಆರಂಭಕ್ಕೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಸುರಪುರ ಏಪ್ರಿಲ್ 18 : ತಾಲೂಕಿನ ಶಾಂತಪೂರ ಕ್ರಾಸ್ ಹತ್ತಿರ ಇರುವ ರಾಷ್ಟ್ರೀಯ ಹೆದ್ದಾರಿ-150 ಅಗಲೀಕರಣ ಹಾಗೂ ರಸ್ತೆ ಕಾಮಗಾರಿ ತಕ್ಷಣ ಆರಂಭಿಸುವಂತೆ ಆಗ್ರಹಿಸಿ ಇಂದು ಭಾನುವಾರ ಬೆಳಗ್ಗೆ 9 ಗಂಟೆಯಿಂದ ರಸ್ತೆ ತಡೆ (ರಾಸ್ತಾ ರೋಖೋ) ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಂಥಣಿ, ಬಂಡೋಳಿ, ಶಾಂತಪೂರ, ಹುಣಸಿಹೊಳೆ, ಲಿಂಗದಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಶನಿವಾರ ತಹಸೀಲ್ದಾರ್ ಹಾಗೂ ಪೊಲೀಸ್ ಇನ್ಸಪೆಕ್ಟರ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಮುಖಂಡರು,…

  • ಬೆಂಗಳೂರು–ಮುಂಬೈ ವಂದೇ ಭಾರತ್ ರೈಲು ಶೀಘ್ರ ಆರಂಭಿಸಿ: ಭೀಮನಾಯಕ್ ಆಗ್ರಹ

    ಬೆಂಗಳೂರು–ಮುಂಬೈ ವಂದೇ ಭಾರತ್ ರೈಲು ಶೀಘ್ರ ಆರಂಭಿಸಿ: ಭೀಮನಾಯಕ್ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 :   ಬೆಂಗಳೂರು–ಮುಂಬೈ ವಂದೇ ಭಾರತ್ ಶಯನಯಾತ್ರೆ (ಸ್ಲೀಪರ್) ರೈಲು ಆರಂಭದಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡು ಸೇವೆ ಪ್ರಾರಂಭಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮನಾಯಕ್ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ವಂದೇ ಭಾರತ್ ಸ್ಲೀಪರ್ ರೈಲು ಗಂಟೆಗೆ 160 ಕಿಮೀ ವೇಗದಲ್ಲಿ ಸಂಚರಿಸುವುದಾಗಿ ಹೇಳಲಾಗಿದ್ದು, ಯಾದಗಿರಿ–ಬೆಂಗಳೂರು ನಡುವೆ ಸುಮಾರು ಐದು ಅರ್ಧ ಗಂಟೆ ಹಾಗೂ ಯಾದಗಿರಿ–ಮುಂಬೈ ನಡುವೆ ಸುಮಾರು…

  • ಛಲವಾದಿ ವಿರುದ್ಧ ಆರೋಪ ವಿವಾದ ತೀವ್ರ – ಎಂಎಲ್‌ಸಿ ರಮೇಶ್ ವಿರುದ್ಧ ಕ್ರಮ ಎಚ್ಚರಿಕೆ

    ಛಲವಾದಿ ವಿರುದ್ಧ ಆರೋಪ ವಿವಾದ ತೀವ್ರ – ಎಂಎಲ್‌ಸಿ ರಮೇಶ್ ವಿರುದ್ಧ ಕ್ರಮ ಎಚ್ಚರಿಕೆ

    ಯಾದಗಿರಿ : ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಇಲ್ಲ, ಸಲ್ಲದ ಆರೋಪಗಳನ್ನು ಮಾಡಿರುವ ಕಾಂಗ್ರೆಸ್ ನ ಎಂಎಲ್ ಸಿ ರಮೇಶ ಅವರ‌ ವಿರುದ್ಧ ಪ್ರಕರಣ ದಾಖಲಿಸಲಾಗುವುದೆಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಕುರಕುಂದಾ ಎಚ್ಚರಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರತಿಪಕ್ಷದ ನಾಯಕನಾಗಿ ನಾರಾಯಣಸ್ವಾಮಿ ಅವರು ಸಮರ್ಥವಾಗಿ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದೇ ಕಾರಣಕ್ಕಾಗಿ ಇಂತಹವರನ್ನು ಮುಂದೆ ಮಾಡಿ ಇಲ್ಲದ ಆರೋಪಗಳನ್ನು ಮಾಡಿಸುವತ್ತ ಕಾಂಗ್ರೆಸ್…

  • ಮನೆ ಪಟ್ಟಿ ಮತ್ತು ಮನೆ ಗಣತಿ ಆರಂಭ: ಸರಿಯಾದ ಉತ್ತರ ನೀಡಿ ಸಹಕರಿಸಲು ಮನವಿ

    ಮನೆ ಪಟ್ಟಿ ಮತ್ತು ಮನೆ ಗಣತಿ ಆರಂಭ: ಸರಿಯಾದ ಉತ್ತರ ನೀಡಿ ಸಹಕರಿಸಲು ಮನವಿ

    ಯಾದಗಿರಿ : ಭಾರತ ಜನಗಣತಿ-2027ರ ಅಂಗವಾಗಿ ದಿನಾಂಕ: 01.04.2026 ರಿಂದ ದಿನಾಂಕ: 15.04.2026 ರವರೆಗೆ ಸ್ವಯಂ ಗಣತಿ (Self Enemuration: ಕಾರ್ಯವು ಪೂರ್ಣಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು 4405 ನಾಗರೀಕರು ಸ್ವಯಂ ಗಣತಿ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ತಿಳಿಸಿದ್ದಾರೆ. ಇದಲ್ಲದೆ, ಸರ್ಕಾರದ ಅಧಿಸೂಚನೆ ಸಂಖ್ಯೆ:ಕಂಇ 274 ಟಿಎನ್‌ಆರ್ 2026 ದಿನಾಂಕ:31-3-2026 ರ ಮೇರೆಗೆ, ಕರ್ನಾಟಕ ರಾಜ್ಯದಲ್ಲಿ ಜನಗಣತಿ-2027 ರ 1-ನೇ ಹಂತ ಅಂದರೆ ಮನೆಗಳ ಪಟ್ಟಿ ಮತ್ತು…

  • ನಾಗರಾಜ ಬೀರನೂರ ಅವರಿಗೆ “ಡಾ. ಬಿ.ಆರ್. ಅಂಬೇಡ್ಕರ್ ರತ್ನ” ಪ್ರಶಸ್ತಿ

    ನಾಗರಾಜ ಬೀರನೂರ ಅವರಿಗೆ “ಡಾ. ಬಿ.ಆರ್. ಅಂಬೇಡ್ಕರ್ ರತ್ನ” ಪ್ರಶಸ್ತಿ

    ​ಯಾದಗಿರಿ : ಸಾಮಾಜಿಕ ಕ್ಷೇತ್ರದಲ್ಲಿನ ಗಣನೀಯ ಮತ್ತು ನಿರಂತರ ಸೇವೆಯನ್ನು ಗುರುತಿಸಿ, ಯಾದಗಿರಿ ನಗರದ ವಕೀಲರಾದ ನಾಗರಾಜ ಬೀರನೂರ ಅವರಿಗೆ ಪ್ರತಿಷ್ಠಿತ ‘ಡಾ. ಬಿ.ಆರ್. ಅಂಬೇಡ್ಕರ್ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ​ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೆಂಗಳೂರಿನ ಸರ್. ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ (ಟೌನ್ ಹಾಲ್) ಏಪ್ರಿಲ್ 15ರಂದು ಆಯೋಜಿಸಲಾಗಿದ್ದ ಅದ್ಧೂರಿ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ…

Suddi Belaku