by
Tag: ಯಾದಗಿರಿ

ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ವಡಗೇರದಲ್ಲಿ ಅರಿವು ಕಾರ್ಯಕ್ರಮ
ಸುದ್ದಿ ಬೆಳಕು ವಾರ್ತೆ ವಡಗೇರ : ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನಿರ್ದೇಶನದಂತೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಅಜೀಂ ಪ್ರೇಮ್ಜಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶ್ರೀ ಪರ್ವತರೆಡ್ಡಿ (ಎಸ್ಐ), ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕ್ಷೇತ್ರ ಕಾರ್ಯಕರ್ತರು, ಮಕ್ಕಳ ಹಕ್ಕುಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಮಕ್ಕಳನ್ನು ಪ್ರೀತಿ ಮತ್ತು ಕಾಳಜಿಯಿಂದ ಬೆಳೆಸುವುದು ಪೋಷಕರ…

ರೈತರಿಗೆ ನ್ಯಾಯ ಕೊಡಿಸುವಂತಹ ಹೋರಾಟ ನಿಮ್ಮ ಸಂಘಟನೆಯಿಂದ ಮಾಡಿ : ಮುದ್ನಾಳ
ಯಾದಗಿರಿ: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಸೂಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿರುವ ರೈತರಿಗೆ ಮಳೆ ಕೈಕೊಟ್ಟಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಇಂತಹ ಸಂದರ್ಭದಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಚಾಟಿ ಬೀಸುವಂತಹ ಹೋರಾಟ ರೂಪಿಸಿ, ರೈತರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಸಂಘಟನೆಗಳು ಮಾಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹೇಳಿದರು. ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಕಚೇರಿ ಉದ್ಘಾಟಿಸಿ…
by

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರಿಗೆ ಆದ್ಯತೆ: ಅಧಿಕಾರಿಗಳಿಗೆ ಶಾಸಕ ತುನ್ನೂರ ಖಡಕ್ ಸೂಚನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಳೆಗಾಲ ಆರಂಭಗೊಂಡಿದ್ದರಿಂದ ಮತಕ್ಷೇತ್ರದ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ನಡೆದ ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ವಡಗೇರಾ, ಶಹಾಪುರ ಮತ್ತು ಯಾದಗಿರಿ ತಾಲೂಕುಗಳ ನೂರಾರು ಹಳ್ಳಿ ಮತ್ತು ತಾಂಡಾಗಳು ತಮ್ಮ ಮತ ಕ್ಷೇತ್ರಗಳ ವ್ಯಾಪ್ತಿಗೆ ಬರುತ್ತಿದ್ದು, ಬೊರವೆಲ್ಗಳ ಸ್ಥಿತಿಗತಿಗಳ ಮತ್ತು ದುರಸ್ತಿ, ಆರ್ಒ…
by

ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ ಮುಖ್ಯ: ಶಾಸಕ ಚನ್ನಾರೆಡ್ಡಿ ಪಾಟೀಲ್
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜನರ ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರು ಸಮಾಜದ ಸ್ವಾಸ್ಥ ಕಾಪಾಡುವುದರೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಘಟಕವು ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪದಗ್ರಹಣ, ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವನ್ನು ಸಸಿಗೆ ನೀರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಈ ವ್ಯವಸ್ಥೆಯಲ್ಲಿ ನಾಲ್ಕನೆ ಅಂಗವಾಗಿ ಸಮರ್ಥವಾಗಿ…
by

ಸಿವಿಲ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ: ಯಾದಗಿರಿಯ 19 ಕೇಂದ್ರಗಳಲ್ಲಿ ಬಿಗಿ ಭದ್ರತೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯಾದ್ಯಂತ ಇಂದು ನಡೆಯುತ್ತಿರುವ ಸಿವಿಲ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಹಿನ್ನೆಲೆಯಲ್ಲಿ ಯಾದಗಿರಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಗೂ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾದಗಿರಿ ನಗರದ 19 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಪರೀಕ್ಷೆ ಆರಂಭವಾಗಿದ್ದು, ಯಾವುದೇ ಅಕ್ರಮ ಅಥವಾ ಗೊಂದಲಕ್ಕೆ ಅವಕಾಶವಾಗದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ವಿಶೇಷ ಮುನ್ನೆಚ್ಚರಿಕೆ ವಹಿಸಿದೆ. ಬೆಳಗ್ಗೆಯಿಂದಲೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದು, ಪ್ರತಿಯೊಬ್ಬ ಅಭ್ಯರ್ಥಿಯನ್ನು ಮೆಟಲ್ ಡಿಟೆಕ್ಟರ್…
by

ಆ.3ರಂದು ಪತ್ರಕರ್ತರ ಧ್ವನಿ ಜಿಲ್ಲಾ ಘಟಕದ ಪದಗ್ರಹಣ ಹಾಗೂ ಪತ್ರಿಕಾ ದಿನಾಚರಣೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಯಾದಗಿರಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 3ರಂದು ಬೆಳಿಗ್ಗೆ 10.30ಕ್ಕೆ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಇಂದೂಧರ್ ಸಿನ್ನೂರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ನಡೆಯುವ ಕಾರ್ಯಕ್ರಮವನ್ನು ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಉದ್ಘಾಟಿಸಲಿದ್ದು, ಶಹಾಪುರ ಶಾಸಕ ಶರಣಬಸಪ್ಪಗೌಡ…
by

ವಡಗೇರಾದ ಕಲಿಕೆ ಜೀವನೋಪಾಯ ಯೋಜನೆ ಪರಿಶೀಲಿಸಿದ ಸಿಇಒ ಲವೀಶ್ ಓರಡಿಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಡಗೇರಾ ತಾಲೂಕಿನ ಕಲಿಕೆ ಜೀವನೋಪಾಯ ಕಾರ್ಯಕ್ರಮದ ವ್ಯಾಪ್ತಿಯ ಹಾಲಗೇರಾ, ಕದರಾಪುರ ಹಾಗೂ ಬೆಂಡೆಬಂಬಳಿ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಡಿಯ ಅವರು ಭೇಟಿ ನೀಡಿ, ಕಲಿಕೆ ಜೀವನೋಪಾಯ ಕಾರ್ಯಕ್ರಮದಡಿ ಅನುಷ್ಠಾನಗೊಂಡಿರುವ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಪರಿಶೀಲಿಸಿದರು. ಕೃಷಿ ಹಾಗೂ ತೋಟಗಾರಿಕೆ ಪ್ರಾತ್ಯಕ್ಷಿಕೆ ಕ್ಷೇತ್ರಗಳು, ತರಕಾರಿ ನರ್ಸರಿ ಘಟಕ, ಕೊಳವೆಬಾವಿ, ಮರುಪೂರಣ ಘಟಕ, ಬಯೋಗ್ಯಾಸ್ ಘಟಕಗಳು, ಸಮುದಾಯ ಸಹಭಾಗಿತ್ವದಲ್ಲಿ ಅಳವಡಿಸಲಾದ ಸೋಲಾರ್ ಪಂಪ್ ಸೆಟ್ಗಳು, ಮಹಿಳಾ ರೈತ ಉತ್ಪಾದಕ…
by

ಮಹೀಂದ್ರಾ ಫೈನಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ; ಆಟೋ ಚಾಲಕರಿಗೆ ನ್ಯಾಯ ನೀಡುವಂತೆ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಆಟೋ ವಾಹನಗಳ ಸಾಲ ಮರುಪಾವತಿ ವಿಚಾರದಲ್ಲಿ ಪೂರ್ವ ನೋಟಿಸ್ ನೀಡದೆ ವಾಹನಗಳನ್ನು ಜಪ್ತಿ ಮಾಡಿ ಹರಾಜು ಮಾಡಲಾಗುತ್ತಿದೆ ಹಾಗೂ ಚಾಲಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಮಹೀಂದ್ರಾ ಫೈನಾನ್ಸ್ ಲಿಮಿಟೆಡ್, ಯಾದಗಿರಿ ಶಾಖೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಚಾಲಕರ ಒಕ್ಕೂಟ (ಆಟೋ ಘಟಕ) ವತಿಯಿಂದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ, ಆಟೋ ಚಾಲಕರಿಗೆ ಯಾವುದೇ ಪೂರ್ವ ನೋಟಿಸ್ ನೀಡದೇ ವಾಹನಗಳನ್ನು ಜಪ್ತಿ ಮಾಡುವುದು, ಮಾಲೀಕರ ಗಮನಕ್ಕೆ ತರದೆ…
by

ಖಾಸಗಿ ಶಾಲಾ ವಾಹನ ಚಾಲಕರಿಗೆ ಕನಿಷ್ಠ ವೇತನ ಸೇರಿ ಮೂಲಸೌಲಭ್ಯ ಕಲ್ಪಿಸಲು ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ಚಾಲಕರ ಒಕ್ಕೂಟ, ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಅಧ್ಯಕ್ಷ ಬಸವರಾಜ ಎಂ. ಚಟ್ನಳ್ಳಿ ಅವರ ನೇತೃತ್ವದಲ್ಲಿ ಖಾಸಗಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಹನ ಚಾಲಕರಿಗೆ ಕನಿಷ್ಠ ವೇತನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ, ಖಾಸಗಿ ಶಾಲಾ ವಾಹನ ಚಾಲಕರಿಗೆ ಸರ್ಕಾರದ ನಿಯಮಾನುಸಾರ ಕನಿಷ್ಠ ವೇತನ ನಿಗದಿಪಡಿಸಿ, ಒಂದು ವರ್ಷಕ್ಕಿಂತ ಹೆಚ್ಚು ಅನುಭವ ಹೊಂದಿರುವ ಚಾಲಕರಿಗೆ ಮಾಸಿಕ ₹15,000 ರಿಂದ ₹20,000 ವೇತನ…
by

ಪ್ರಧಾನಿ ಮೋದಿ ಸಂದೇಶಗಳನ್ನು ಯುವಜನತೆ ಪಾಲಿಸಲಿ: ರಾಚನಗೌಡ ಮುದ್ನಾಳ
ಅಭಿಶಾಳದಲ್ಲಿ ಕಾರ್ಯಕರ್ತರೊಂದಿಗೆ ಮನ್ ಬಾತ್ ವಿಕ್ಷಣೆ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪಾರಂಪರಿಕ ಸಂಗೀತ ಕಲೆಗಳು ಉಳಿಸುವ ನಿಟ್ಟಿನಲ್ಲಿ ದೇಶದ ಜನತೆ ಅದಕ್ಕೆ ಉತ್ತೇಜನ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದನ್ನು ಯುವ ಜನತೆ ಚಾಚು ತಪ್ಪದೇ ಪಾಲಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಹೇಳಿದರು. ತಾಲೂಕಿನ ಅಭಿಶಾಳದ ಗ್ರಾಮದ ಬಿಜೆಪಿ ಕಾರ್ಯಕರ್ತ ಮಹಾದೇವರೆಡ್ಡಿ ಅವರ ನಿವಾಸದಲ್ಲಿ ಭಾನುವಾರ ಪ್ರಧಾನಿ ಮೋದಿ ಅವರ 136ನೇ ಮನ್ ಬಾತ್ ವಿಕ್ಷೀಸಿ ಅವರು ಮಾತನಾಡಿದರು. ಮಾಜಿ ರಾಷ್ಟ್ರಪತಿ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















