Tag: ಯಾದಗಿರಿ

  • ಕಲೆ ಸಂಸ್ಕೃತಿ ಬೆಳೆಸೋಣ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್

    ಕಲೆ ಸಂಸ್ಕೃತಿ ಬೆಳೆಸೋಣ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್

    ಜಾನಪದ ಸಂಭ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅಭಿಮತ. ಯಾದಗಿರಿ: ಕಲೆ ಸಾಹಿತ್ಯ ಸಂಸ್ಕೃತಿ ನಮ್ಮ ಭಾಗದ ಜೀವಂತ ಕಲೆಯಾಗಿದೆ, ಹಲವು ರೀತಿಯಲ್ಲಿ ವಿವಿಧ ಭಾಷೆಗಳಲ್ಲಿ ಕಲೆಯನ್ನು ಕಾಣುತ್ತೇವೆ, ತಲೆ ಸಾಹಿತ್ಯ ಸಂಸ್ಕೃತಿಯನ್ನು ನಾವೆಲ್ಲರೂ ಪ್ರೋತ್ಸಾಹಿಸಿ ಬೆಂಬಲಿಸೋಣ ಎಂದು ಶಾಸಕ ಚೆನ್ನಾಗಿರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆದ ಶ್ರೀ ರೇಣುಕಾದೇವಿ ಸಾಂಸ್ಕೃತಿಕ ಸಾಮಾಜಿಕ ಕಲಾ ಸಂಘ (ರಿ) ಹುಲ್ ಕಾಲ್ (ಜೆ) ಹಾಗೂ ಕನ್ನಡ…

  • ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಅಸ್ತ್ರ: ಮಾದಿಗ ದಂಡೋರ ಸಮಿತಿ ಸಭೆಯಲ್ಲಿ ಬಸವರಾಜು ಮೈತ್ರಿ ಕರೆ

    ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಅಸ್ತ್ರ: ಮಾದಿಗ ದಂಡೋರ ಸಮಿತಿ ಸಭೆಯಲ್ಲಿ ಬಸವರಾಜು ಮೈತ್ರಿ ಕರೆ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ : ಸಮಾಜದ ಅಭಿವೃದ್ಧಿ ಸಾಧ್ಯವಿರುವುದು ಕೇವಲ ಶಿಕ್ಷಣದಿಂದ ಮಾತ್ರ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಮಾದಿಗ ಸಮಾಜದವರು ಸ್ವಾಭಿಮಾನಿಗಳಾಗಿದ್ದು, ರಾಜಕೀಯವಾಗಿಯೂ ಮುಂದೆ ಬರುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಬಸವರಾಜು ಮೈತ್ರಿ ಅವರು ಕರೆ ನೀಡಿದರು. ​ನಗರದ ಹೊಸಳ್ಳಿ ಕ್ರಾಸ್ ಹತ್ತಿರವಿರುವ ಜಿಲ್ಲಾ ಕಾರ್ಯಾಲಯದಲ್ಲಿ ಭಾನುವಾರ ನಡೆದ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ಸಭೆಯ…

  • ಅಕ್ರಮ ಗಣಿಗಾರಿಕೆ ವಿರುದ್ಧ ದಾಳಿ: 8 ಹಿಟಾಚಿ ಯಂತ್ರಗಳು ಜಪ್ತಿ, ₹1.20 ಕೋಟಿ ಮೌಲ್ಯದ ಆಸ್ತಿ ವಶ
    ,

    ಅಕ್ರಮ ಗಣಿಗಾರಿಕೆ ವಿರುದ್ಧ ದಾಳಿ: 8 ಹಿಟಾಚಿ ಯಂತ್ರಗಳು ಜಪ್ತಿ, ₹1.20 ಕೋಟಿ ಮೌಲ್ಯದ ಆಸ್ತಿ ವಶ

    ಸುದ್ದಿ ಬೆಳಕು ವಾರ್ತೆ ಶೋರಾಪುರ : ಯಾದಗಿರಿ ಜಿಲ್ಲೆಯ ಶೋರಾಪುರ ತಾಲ್ಲೂಕಿನ ಹೆಮ್ಮಡಗಿ-ಅಡ್ಡದೊಡ್ಡಿ ಗ್ರಾಮದ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಶೋರಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸುಮಾರು ₹1.20 ಕೋಟಿ ಮೌಲ್ಯದ ಎಂಟು ಭಾರಿ ಯಂತ್ರಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ವೀರೇಶ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಜೂನ್ 12ರಂದು ಮಧ್ಯಾಹ್ನ ಪರಿಶೀಲನೆ ವೇಳೆ ಅಕ್ರಮವಾಗಿ ಕಲ್ಲು ಮತ್ತು ಖನಿಜ…

  • 📰 ಯಾದಗಿರಿ ಜಿಲ್ಲೆಯಲ್ಲಿ ಬಿಸಿಗಾಳಿ ಎಚ್ಚರಿಕೆ: ಮೇ 3ರಿಂದ 5ರವರೆಗೆ ಯೆಲ್ಲೋ ಅಲರ್ಟ್
    ,

    📰 ಯಾದಗಿರಿ ಜಿಲ್ಲೆಯಲ್ಲಿ ಬಿಸಿಗಾಳಿ ಎಚ್ಚರಿಕೆ: ಮೇ 3ರಿಂದ 5ರವರೆಗೆ ಯೆಲ್ಲೋ ಅಲರ್ಟ್

    ಯಾದಗಿರಿ, ಮೇ 3:ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಯಾದಗಿರಿ ಜಿಲ್ಲೆಯಲ್ಲಿ ಮೇ 3ರಿಂದ 5ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಬಿಸಿಗಾಳಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮನವಿ ಮಾಡಿದ್ದಾರೆ. ⚠️ ಮಧ್ಯಾಹ್ನ ಬಿಸಿಲಿನಿಂದ ದೂರವಿರಿ ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ತೀವ್ರ ಬಿಸಿಲು ಇರುವುದರಿಂದ ಈ ಸಮಯದಲ್ಲಿ…

  • ಯಾದಗಿರಿ SSLC ಫಲಿತಾಂಶ 2026: 91.89% ಉತ್ತೀರ್ಣ, ರಾಜ್ಯದಲ್ಲಿ 31ನೇ ಸ್ಥಾನ ಗಳಿಕೆ
    , ,

    ಯಾದಗಿರಿ SSLC ಫಲಿತಾಂಶ 2026: 91.89% ಉತ್ತೀರ್ಣ, ರಾಜ್ಯದಲ್ಲಿ 31ನೇ ಸ್ಥಾನ ಗಳಿಕೆ

    ಯಾದಗಿರಿ ಜಿಲ್ಲೆ SSLC 2026 ಫಲಿತಾಂಶ: 91.89% ಉತ್ತೀರ್ಣ, ರಾಜ್ಯದಲ್ಲಿ 31ನೇ ಸ್ಥಾನ. ಪ್ರೇರಣಾ 622, ಅಂಕಿತರಾಜ್ 621, ಅರೀಫ್ 620 ಅಂಕ ಪಡೆದು ಜಿಲ್ಲಾ ಟಾಪರ್.

Suddi Belaku