Tag: YadgirNews

  • 7,500 ಎಕರೆ ಭೂಸ್ವಾಧೀನ ಪ್ರಕ್ರಿಯೆ ರದ್ದುಪಡಿಸಲು ಜೆಡಿಎಸ್ ಒತ್ತಾಯ

    7,500 ಎಕರೆ ಭೂಸ್ವಾಧೀನ ಪ್ರಕ್ರಿಯೆ ರದ್ದುಪಡಿಸಲು ಜೆಡಿಎಸ್ ಒತ್ತಾಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಯ ವ್ಯಾಪ್ತಿಯಲ್ಲಿರುವ ಬಡ ರೈತರ ಅತ್ಯಂತ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ವಶಪಡಿಸಿಕೊಳ್ಳುತ್ತಿರುವ ಹಾಗೂ ಮುಂದಿನ ತಿಂಗಳು ಬೃಹತ್ ಪ್ರಮಾಣದಲ್ಲಿ ಭೂಸ್ವಾಧೀನ ವಿಸ್ತರಿಸಲು ಹೊರಟಿರುವ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ತಕ್ಷಣವೇ ಕೈಬಿಡಬೇಕೆಂದು ಆಗ್ರಹಿಸಿ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಸುಭಾಶ್ಚಂದ್ರ ಕಟಕಟಿ ಅವರ ನೇತೃತ್ವದಲ್ಲಿ ಯಾದಗಿರಿ ಜಿಲ್ಲಾ ಜಾತ್ಯತೀತ ಜನತಾದಳದ (ಜೆಡಿಎಸ್) ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ರಾಜ್ಯ…

  • ಕೊಲಿ ಸಮಾಜಕ್ಕೆ ಎಸ್‌ಟಿ ಸ್ಥಾನಮಾನ: ದೆಹಲಿಯಲ್ಲಿ ಮಹಾಸಮಾವೇಶಕ್ಕೆ ಕರೆ

    ಕೊಲಿ ಸಮಾಜಕ್ಕೆ ಎಸ್‌ಟಿ ಸ್ಥಾನಮಾನ: ದೆಹಲಿಯಲ್ಲಿ ಮಹಾಸಮಾವೇಶಕ್ಕೆ ಕರೆ

    ಸುದ್ದಿ ಬೆಳಕು ವಾರ್ತೆ ಸೈದಾಪುರ : ಟೋಕರೆ ಕೊಲಿ, ಕೊಲಿ, ಕಬ್ಬಲಿಗ, ಅಂಬಿಗಾ, ಬೇಸ್ತ ಸೇರಿದಂತೆ ವಿವಿಧ ಪರ್ಯಾಯ ಹೆಸರಿನಿಂದ ಗುರುತಿಸಲ್ಪಡುವ ಸಮುದಾಯಗಳನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ರಾಷ್ಟ್ರಮಟ್ಟದ ಬೃಹತ್ ಕೊಲಿ ಸಮಾಜ ಸಮಾವೇಶವನ್ನು ಜೂನ್ 21ರಂದು ನವದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕೊಲಿ ಸಮಾಜದ ಯುವ ಘಟಕದ ರಾಜ್ಯಾಧ್ಯಕ್ಷ ನರಸಿಂಗ ಕೊಲಿ ಗೊಂದಡಗಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಮಾವೇಶದಲ್ಲಿ ದೇಶದ ವಿವಿಧ ರಾಜ್ಯಗಳ ಕೊಲಿ ಸಮಾಜದ…

  • ಮಹಾರಾಣಾ ಪ್ರತಾಪ್ ಶೌರ್ಯ, ದೇಶಭಕ್ತಿಗೆ ಪ್ರತೀಕ: ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ

    ಮಹಾರಾಣಾ ಪ್ರತಾಪ್ ಶೌರ್ಯ, ದೇಶಭಕ್ತಿಗೆ ಪ್ರತೀಕ: ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹಾರಾಣಾ ಪ್ರತಾಪ್ ಸಿಂಹ ಅವರು ದೇಶ ಕಂಡ ಅತ್ಯಂತ ಬಲಿಷ್ಠ ಮತ್ತು ಶೂರ ರಾಜನಾಗಿದ್ದರೆಂದು ಬಣ್ಣಿಸಿರುವ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಅವರ ಜೀವನಾದರ್ಶಗಳನ್ನು ಪ್ರತಿಯೊಬ್ಬರು ಅನುಸರಿಸಬೇಕೆಂದರು. ನಗರದ ಸಹ್ಯಾದ್ರಿ ಶಾಲೆಯಲ್ಲಿ ಜಿಲ್ಲಾ ರಜಪೂತ ಸಮಾಜ ಹಾಗೂ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಸಂಘಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರೀ ವೀರ ಶಿರೋಮಣಿ ಮಹಾರಾಣಾ ಪ್ರತಾಪ್ ಸಿಂಹ ರವರ 486ನೇ ಜಯಂತೋತ್ಸವ ಹಾಗೂ 2025–26ನೇ ಸಾಲಿನ ಎಸ್ಎಸ್ಎಲ್ ಸಿ, ಪಿಯುಸಿ…

  • ಅಕ್ರಮ ಗಣಿಗಾರಿಕೆ ವಿರುದ್ಧ ದಾಳಿ: 8 ಹಿಟಾಚಿ ಯಂತ್ರಗಳು ಜಪ್ತಿ, ₹1.20 ಕೋಟಿ ಮೌಲ್ಯದ ಆಸ್ತಿ ವಶ
    ,

    ಅಕ್ರಮ ಗಣಿಗಾರಿಕೆ ವಿರುದ್ಧ ದಾಳಿ: 8 ಹಿಟಾಚಿ ಯಂತ್ರಗಳು ಜಪ್ತಿ, ₹1.20 ಕೋಟಿ ಮೌಲ್ಯದ ಆಸ್ತಿ ವಶ

    ಸುದ್ದಿ ಬೆಳಕು ವಾರ್ತೆ ಶೋರಾಪುರ : ಯಾದಗಿರಿ ಜಿಲ್ಲೆಯ ಶೋರಾಪುರ ತಾಲ್ಲೂಕಿನ ಹೆಮ್ಮಡಗಿ-ಅಡ್ಡದೊಡ್ಡಿ ಗ್ರಾಮದ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಶೋರಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸುಮಾರು ₹1.20 ಕೋಟಿ ಮೌಲ್ಯದ ಎಂಟು ಭಾರಿ ಯಂತ್ರಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ವೀರೇಶ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಜೂನ್ 12ರಂದು ಮಧ್ಯಾಹ್ನ ಪರಿಶೀಲನೆ ವೇಳೆ ಅಕ್ರಮವಾಗಿ ಕಲ್ಲು ಮತ್ತು ಖನಿಜ…

Suddi Belaku