Tag: Yuva Nidhi

  • ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆ ಸೌಲಭ್ಯ ಕಲ್ಪಿಸಿ: ಆಲ್ದಾಳ

    ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆ ಸೌಲಭ್ಯ ಕಲ್ಪಿಸಿ: ಆಲ್ದಾಳ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಅರ್ಹ ಫಲಾನುಭವಿಗಳಿಗೆ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಕಲ್ಪಿಸುವ ಹಿನ್ನಲೆಯಲ್ಲಿ ಗೃಹ ಜ್ಯೋತಿ, ಗೃಹಲಕ್ಷಿö್ಮ, ಅನ್ನಭಾಗ್ಯ ಹಾಗೂ ಯುವ ನಿದಿ ಯೋಜನೆಗಳಡಿ ನೋಂದಣಿಯಾದ ಫಲಾನುಭವಿಗಳನ್ನು ಗ್ಯಾರಂಟಿ ಅನುಷ್ಟಾನ ಇಲಾಖೆಯ ಅಧಿಕಾರಿಗಳು ಮರು ಪರಿಶೀಲಿಸಿ, ಸೌಲಭ್ಯಗಳನ್ನು ಒದಗಿಸಬೇಕು ಎಂದು ಪಂಚ ಗ್ಯಾರಂಟಿ ಅನುಷ್ಟಾನ ತಾಲೂಕ ಸಮಿತಿ ಅಧ್ಯಕ್ಷ ಶ್ರೀ ಕೃಷ್ಣಪ್ಪಗೌಡ ಆಲ್ದಾಳ ಅವರು ಸೂಚಿಸಿದರು. ಶಹಾಪುರ ತಾಲೂಕ ಪಂಚಾಯತ ಸಭಾಂಗಣದಲ್ಲಿ ಜುಲೈ 18 ರಂದು ನಡೆದ ಪಂಚ ಗ್ಯಾರಂಟಿ ಯೋಜನೆಗಳ…

Suddi Belaku