by
Tag: ZP CEO Yadgir

ಮುಂಡರಗಿ ಮಾಳಿ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ತಾಲೂಕಿನ ಮುಂಡರಗಿ ಗ್ರಾಮದಲ್ಲಿ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ್ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಪ್ರಗತಿಯಲ್ಲಿದ್ದ ಮಾಳಿ ಕೆರೆಯ ಸಮಗ್ರ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕರ್ಯನರ್ವಾಹಕ ಅಧಿಕಾರಿಗಳಾದ ಶ್ರೀ ಲವೀಶ್ ಓರಡಿಯಾ ರವರು ಆ.೧೨ ರಂದು ಭೇಟಿ ನೀಡಿ ಕಾಮಗಾರಿಯ ಭೌತಿಕ ಸ್ಥಿತಿ ಹಾಗೂ ಪ್ರಗತಿ ವೀಕ್ಷಿಸಿದರು. ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಶುದ್ಧ ಕುಡಿಯುವ ನೀರಿನ ಘಟಕದಿಂದ…

ವಡಗೇರಾದ ಕಲಿಕೆ ಜೀವನೋಪಾಯ ಯೋಜನೆ ಪರಿಶೀಲಿಸಿದ ಸಿಇಒ ಲವೀಶ್ ಓರಡಿಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಡಗೇರಾ ತಾಲೂಕಿನ ಕಲಿಕೆ ಜೀವನೋಪಾಯ ಕಾರ್ಯಕ್ರಮದ ವ್ಯಾಪ್ತಿಯ ಹಾಲಗೇರಾ, ಕದರಾಪುರ ಹಾಗೂ ಬೆಂಡೆಬಂಬಳಿ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಡಿಯ ಅವರು ಭೇಟಿ ನೀಡಿ, ಕಲಿಕೆ ಜೀವನೋಪಾಯ ಕಾರ್ಯಕ್ರಮದಡಿ ಅನುಷ್ಠಾನಗೊಂಡಿರುವ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಪರಿಶೀಲಿಸಿದರು. ಕೃಷಿ ಹಾಗೂ ತೋಟಗಾರಿಕೆ ಪ್ರಾತ್ಯಕ್ಷಿಕೆ ಕ್ಷೇತ್ರಗಳು, ತರಕಾರಿ ನರ್ಸರಿ ಘಟಕ, ಕೊಳವೆಬಾವಿ, ಮರುಪೂರಣ ಘಟಕ, ಬಯೋಗ್ಯಾಸ್ ಘಟಕಗಳು, ಸಮುದಾಯ ಸಹಭಾಗಿತ್ವದಲ್ಲಿ ಅಳವಡಿಸಲಾದ ಸೋಲಾರ್ ಪಂಪ್ ಸೆಟ್ಗಳು, ಮಹಿಳಾ ರೈತ ಉತ್ಪಾದಕ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








